Saturday, March 15, 2025

karnataka government

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...

‘ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ’

ಮೈಸೂರು: ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೆಲ ಸಲಹೆಗಳನ್ನ ಕೊಟ್ಟಿದ್ದಲ್ಲದೇ, ಕುರುಬ ಸಮುದಾಯದವರ ಜೊತೆ ಹೋರಾಟಕ್ಕೆ ನಿಲ್ಲಿ ಎಂದು ಮನವಿ ಮಾಡಿದ್ದಾರೆ. https://youtu.be/Oflbzwi3wAU ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ. ಎಲ್ಲರನ್ನು ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ. ಮುಂದೆಯಾದರು ಎಲ್ಲರನ್ನ ಬಹುವಚನದಲ್ಲಿ ಮಾತನಾಡಿಸಿ. ದೇವಾರಾಜ್ ಅರಸ್...

ಹೋರಾಟಕ್ಕೆ ಬನ್ನಿ ಎಂದು ಸಿದ್ದರಾಮಯ್ಯರಿಗೆ ಬಹಿರಂಗ ಸವಾಲ್ ಹಾಕಿದ ವಿಶ್ವನಾಥ್..!

ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು. https://youtu.be/Kqg8MunIVPw ಕುರುಬ ಸಮುದಾಯಕ್ಕೆ ಎಸ್‌ಟಿ‌ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...

ಎರಡು ವರ್ಷಕ್ಕೂ ಮುಂಚೆಯೇ ಮದ್ದೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದ ಆರ್.ಅಶೋಕ್..!

ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು. https://youtu.be/ZIwxzILb0zE ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ...

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

ನ್ಯೂ ಇಯರ್ ಪಾರ್ಟಿ ಪ್ಲಾನ್ ಮಾಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ಓದಿ..

ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

‘ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ?’

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿಶ್ವನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ...

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...
- Advertisement -spot_img

Latest News

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...
- Advertisement -spot_img