Wednesday, June 24, 2026

karnataka governor

MLC ನಾಮನಿರ್ದೇಶನ ಪಟ್ಟಿಗೆ ಗವರ್ನರ್‌ ಮುದ್ರೆ

ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್‌ ಚಂದ್‌...

KPSCಗೆ ನೂತನ ಅಧ್ಯಕ್ಷರನ್ನ ನೇಮಿಸಿದ ರಾಜ್ಯಪಾಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ  ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...
- Advertisement -spot_img

Latest News

Horoscope: ಈ ರಾಶಿಯವರು ಜಗಳವಾಡುವುದರಲ್ಲಿ ಹೆಚ್ಚು ಆಸಕ್ತಿಯುಳ್ಳವರು

Horoscope: ಕೆಲವು ರಾಶಿಗಳಿಗೆ ಬೇಗ ಕೋಪ ಬರುತ್ತದೆ. ಇವರು ಜಗಳವಾಡಲು ಶುರು ಮಾಡಿದ್ರೆ, ಇಡೀ ಮನೆಯ ವಾತಾವರಣ ಹಾಳಾಗಿ ಹೋಗುತ್ತದೆ. ಅಂಥ ರಾಶಿಯವರ ಬಗ್ಗೆ ನಾವಿಂದು...
- Advertisement -spot_img