Wednesday, September 17, 2025

Karnataka govrnment

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

ಸರ್ಕಾರದ ನಿರ್ಧಾರ ಪ್ರಶ್ನಿಸಿದ ಬಾಲಕ..!

www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img