Monday, October 6, 2025

Karnataka Health Department

ಕೆಮ್ಮಿನ ಟಾನಿಕ್‌ಗಳ ಮಾಸ್ ಟೆಸ್ಟಿಂಗ್‌

ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಿಲ್ಲರ್‌ ಕೋಲ್ಡ್ರಿಫ್ ಕೆಮ್ಮಿನ‌ ‌ಸಿರಪ್‌ ಸೇವಿಸಿ, 12 ಮಕ್ಕಳು ಸಾವು ಪ್ರಕರಣದ ಬಳಿಕ, ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಎಲ್ಲಾ ಬ್ರ್ಯಾಂಡ್‌ಗಳ ಕಾಫ್‌ ಸಿರಪ್‌ಗಳ ಸ್ಯಾಂಪಲ್‌ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ ಸಿರಪ್‌ ಕಂಪನಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಮಕ್ಕಳಿಗೆ...

ರಾಜ್ಯದ ಜನತೆಗೆ ಗುಡ್‌ನ್ಯೂಸ್ – ಆನ್‌ಲೈನ್‌ನಲ್ಲೇ ಆ್ಯಂಬುಲೆನ್ಸ್!

ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ತಕ್ಷಣ ಆ್ಯಂಬುಲೆನ್ಸ್ ಸಿಗುವುದಿಲ್ಲ. ಈ ಸಮಸ್ಯೆಗೆ ಕರ್ನಾಟಕ ಆರೋಗ್ಯ ಇಲಾಖೆ ಪರಿಹಾರ ಕಂಡು ಹಿಡಿದಿದೆ. ಹಾಗಾಗಿ ಹೊಸ ಯೋಜನೆಯೊಂದಿಗೆ ಮುಂದೆ ಬರ್ತಾಯಿದೆ. ಓಲಾ, ಉಬರ್ ಮಾದರಿಯಲ್ಲಿ ಆ್ಯಂಬುಲೆನ್ಸ್ ಸೇವೆಯನ್ನು ಆಪ್ ಮೂಲಕ ನೀಡುವ ಪ್ರಸ್ತಾವನೆ ಸಿದ್ಧಗೊಂಡಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯು, ಆ್ಯಪ್‌ ಆಧಾರಿತ ತಂತ್ರಜ್ಞಾನದ ಮೂಲಕ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img