Thursday, July 31, 2025

Karnataka Health Minister

ಹಾಸನ ಹೃದಯಗಳ ಸಾವಿಗೆ ವ್ಯಾಕ್ಸಿನ್ ಕಾರಣನಾ? – ಸಿದ್ದರಾಮಯ್ಯ ಅನುಮಾನ!

ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...

Dinesh Gundu Rao ; ಬಾಣಂತಿಯರ ಸಾ*ವು ಪ್ರಕರಣ ; ನ್ಯಾಯಾಂಗ ತನಿಖೆಗೆ ಸಿದ್ಧ ಎಂದ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img