ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ. ಪಾರಂಪರಿಕ, ಆಧುನಿಕ ಶೈಲಿಗಳ ಸಂಯೋಜನೆಯೊಂದಿಗೆ ನಿರ್ಮಾಣಗೊಂಡಿರುವ ದೇವಳದಲ್ಲಿ ಶಿಲಾ ಶಿಲ್ಪ, ದಾರುಶಿಲ್ಪಗಳ ಸಮನ್ವಯ ವಿಶೇಷವಾಗಿದ್ದು, ಸೌಂದರ್ಯವನ್ನು ಹೆಚ್ಚಿಸಿದೆ. ಗೋಪುರ, ಮಂಟಪಗಳು, ಕಂಬಗಳ ಅಲಂಕಾರ ಕಣ್ಮನಗಳಿಗೆ ಹಬ್ಬದ ಅನುಭವ...
Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಸಿಎಂ...