Tuesday, April 28, 2026

karnataka high courat

ಹೈಕೋರ್ಟ್‌ ಅಂಗಳದಲ್ಲಿ ಜಾತಿಗಣತಿ ವಿವಾದ

ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್‌ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್‌. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು. ನ್ಯಾಯಮೂರ್ತಿ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img