Monday, September 7, 2026

karnataka high courat

ಹೈಕೋರ್ಟ್‌ ಅಂಗಳದಲ್ಲಿ ಜಾತಿಗಣತಿ ವಿವಾದ

ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್‌ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್‌. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು. ನ್ಯಾಯಮೂರ್ತಿ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img