ಚಿತ್ತಾಪುರದಲ್ಲಿ ನಡೆಯಲಿರುವ ಆರ್ಎಸ್ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ.
ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ಪಾಲಿಕೆಯ ವಿರುದ್ಧವೇ ಈಗ ವಾರ್ಡ್ ಸಮಿತಿ PIL ಹಾಕಲು ಮುಂದಾಗಿದೆ. ಅವಳಿನಗರದ ನಾಗರಿಕನ್ನೊಳಗೊಂಡ ವಾರ್ಡ್ ಸಮಿತಿ ರಚನೆಗೆ ಸಾಕಷ್ಟು ವಿಳಂಬ ಆಗಿರುವುದರಿಂದ ರಾಜ್ಯ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲು ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ ಟ್ರಸ್ಟ್ ಮುಂದಾಗಿದೆ.
ನಾಲೈದು ವರ್ಷಗಳಾದರೂ...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ಕೋರ್ಟ್ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್ ರೇವಣ್ಣ ಅರ್ಜಿಯನ್ನು...
ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ.
ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...
ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...
Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ)...