Saturday, September 5, 2026

karnataka high court

ಒಂದು ಮರ ಕೂಡ ಕಡಿಯಬಾರದು – ‘ಬಿಡದಿ’ ಯೋಜನೆಗೆ ಬಿಗ್ ವಾರ್ನಿಂಗ್!

ಬೆಂಗಳೂರು ಹೊರವಲಯದ ಬಿಡದಿ ಟೌನ್​ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅತ್ಯಂತ ಖಡಕ್ ಆದೇಶವನ್ನು ಹೊರಡಿಸಿದೆ. ರೈತರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೋರ್ಟ್ ಅನುಮತಿ ಇಲ್ಲದೆ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದೆ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗಾಗಿ ಸುಮಾರು...

ಪತ್ನಿ ಮನೆ ಕೆಲಸದಾಳಲ್ಲ – ಕರ್ನಾಟಕ ಹೈಕೋರ್ಟ್ ಎಚ್ಚರಿಕೆ!

ಭಾರತೀಯ ಮಹಿಳೆಯರು ತಮ್ಮ ತವರು ಮನೆಗೆ ಹೋಗಲು ಪತಿಯ ಮನೆಯವರ ಅನುಮತಿ ಪಡೆಯಬೇಕೇ? ಪತ್ನಿಯರು ಕೇವಲ ಮನೆಗೆಲಸ ಮಾಡುವುದಕ್ಕೆ ಮಾತ್ರ ಸೀಮಿತವೇ? ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ, ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ಕ್ರಾಂತಿಕಾರಿ ತೀರ್ಪೊಂದನ್ನು ನೀಡಿದೆ. ಎಸ್ 'ನ್ಯಾಯಮೂರ್ತಿ ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ಪತಿ ಸೇರಿದಂತೆ...

ಬಿಡದಿ ರೈತರಿಗೆ ದೊಡ್ಡ ರಿಲೀಫ್ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು ಮಂದಿ ರೈತರ ಮೇಲಿನ ಎಫ್‌ಐಆರ್ ಹಾಗೂ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಷ್ಟೇ ಅಲ್ಲ, ಈ ಪ್ರಕರಣದಲ್ಲಿ ಕೋರ್ಟ್, ಪೊಲೀಸರು ಮತ್ತು ಸರ್ಕಾರದ ವಿರುದ್ಧ ಕೆಲವು...

ಸಾಹುಕಾರ್‌ಗೆ ಮತ್ತೆ KPSC ಪಟ್ಟ – ಹೈಕೋರ್ಟ್‌ನಿಂದ ಅಚ್ಚರಿ ಆದೇಶ!

ಕೆಪಿಎಸ್‌ಸಿ ವಲಯದಲ್ಲಿ ಮತ್ತೊಂದು ಅಚ್ಚರಿಯ ತಿರುವು ಸಿಕ್ಕಿದೆ. ಹೌದು 'ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ED ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಬೆನ್ನಲ್ಲೇ, ಜುಲೈ 10ರಂದು ರಾಜ್ಯಪಾಲರು ಅವರನ್ನು...

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದುಬಂದಿದ್ದು, ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ನಿಯಮ ಉಲ್ಲಂಘನೆ...

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ...

ರೀಲ್ಸ್ ರಾಜಕೀಯಕ್ಕೆ ಬ್ರೇಕ್; ಹೈಕೋರ್ಟ್ ವಾರ್ನಿಂಗ್!

ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಚನ್ನಮ್ಮನ...

ರಾಜಧಾನಿ ಬೆಂಗಳೂರು ತುಂಬಾ ಅಕ್ರಮ ವಿದೇಶಿಗರು?

ಅಕ್ರಮ ವಿದೇಶಿಗರು ಹಾಗೂ ವಲಸಿಗರು ದೇಶದ ಭದ್ರತೆಗೆ ಗಂಭೀರ ಅಪಾಯ ಎಂಬ ವಿಚಾರವನ್ನು ಪುನರುಚ್ಚರಿಸಿರುವ ಕರ್ನಾಟಕ ಹೈಕೋರ್ಟ್, ರಾಜ್ಯದಲ್ಲಿ ಅಂದಾಜು 20 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ಸರ್ಕಾರದ ಮಾಹಿತಿಯನ್ನು ಉಲ್ಲೇಖಿಸಿದೆ. ಈ ಸಂಬಂಧ ಅಕ್ರಮ ವಲಸಿಗರ ವಿರುದ್ಧ ರಾಜ್ಯ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬುದರ ಕುರಿತು ವಿವರವಾದ ವರದಿ...

ಉಚಿತ ಕಿಡ್ನಿ ದಾನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದ ಬೆಂಗಳೂರಿನ ವೈದ್ಯೆಯೊಬ್ಬರಿಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಅನುಮತಿ ನೀಡಿದೆ. ಆಸ್ಪತ್ರೆ ಹಾಗೂ ಅಂಗಾಂಗ ಕಸಿ ಸಮಿತಿ ಅವಕಾಶ ನೀಡಿರಲಿಲ್ಲ ಎಂಬ ಕಾರಣದಿಂದ ವೈದ್ಯೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img