ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ.
ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...
ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಇನ್ನೊಂದು ಆರೋಪ ಕೇಳಿಬಂದಿದೆ. ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೆ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ...
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ.
ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...
ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್...
ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ.
ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...
ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...