Saturday, August 1, 2026

Karnataka hygiene problem

ಕ್ಯಾಂಟೀನಾ.. ರೋಗಗಳ ಗೂಡಾ? ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ!

ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ ಸೇವಿಸುವವರಿಗೆ ಆರೋಗ್ಯದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕ್ಯಾಂಟೀನ್ ಮೇಲ್ಛಾವಣಿ ಸೋರಿಕೆ ಕಾಣಿಸುತ್ತಿದ್ದು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಳಿದುಬಂದಿದೆ....
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img