Monday, September 7, 2026

Karnataka Industrial Areas Development Board

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img