Wednesday, July 1, 2026

Karnataka Investment

ಬಂಡೆ ಸ್ಟೈಲ್ ರಾಜತಂತ್ರ: ₹13,070 ಕೋಟಿ ಡೀಲ್!

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಹೂಡಿಕೆ ಆಕರ್ಷಿಸುವಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಬಾರಿಯ ದಾವೋಸ್ ಸಮಾವೇಶದಲ್ಲಿ ಕರ್ನಾಟಕಕ್ಕೆ ಸುಮಾರು ₹13,070 ಕೋಟಿ ಮೊತ್ತದ ಹೂಡಿಕೆ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img