Tuesday, June 16, 2026

Karnataka Jail Rules

ಜೈಲಲ್ಲಿ ಹೊಸ ಗೇಮ್ – ನಟ ದರ್ಶನ್‌ಗೆ ಶಾಕ್!

ಕರ್ನಾಟಕ ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಇತರೆ ಕೈದಿಗಳಿಗೆ ಆಹಾರ, ಹಾಸಿಗೆ ಮತ್ತು ಬಟ್ಟೆ ಒದಗಿಸುವ ಹೊಸ ನಿಯಮಗಳನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಜಾರಿಗೆ ತಂದಿದ್ದಾರೆ. ಈ ಆದೇಶದೊಂದಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳ ಮೇಲೆ ಕಠಿಣ ನಿಯಂತ್ರಣ ಹೇರಲಾಗಿದೆ. ಅದೃಷ್ಟವಶಾತ್, ಕೊಲೆ ಪ್ರಕರಣದಲ್ಲಿ ವಿಚಾರಣಾಧೀನದಲ್ಲಿರುವ ನಟ ದರ್ಶನ್ ಸೇರಿದಂತೆ ಕೆಲ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img