Wednesday, September 16, 2026

KARNATAKA JDS

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....

2028ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸ್ಪರ್ಧೆ?

93ರ ಇಳಿವಯಸ್ಸಲ್ಲೂ ರಾಜಕೀಯ ಹೋರಾಟ ನಿಲ್ಲಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಜೆಡಿಎಸ್‌ಗೆ ಹೊಸ ಹುಮ್ಮಸ್ಸು ನೀಡಿದೆ. ಆದ್ರೆ, ಮಿತ್ರಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಿದ್ದೆಗೆಡಿಸಿದೆ. ದೇವೇಗೌಡರ ರಾಜಕೀಯ ಮುಗಿಯಿತೆಂಬ ಲೆಕ್ಕಾಚಾರದಲ್ಲಿದ್ದವರಿಗೆ, ಹೆಚ್‌ಡಿಡಿ ಮಾತು ಕೇಳಿ ನಡುಕ ಉಂಟಾಗಿದೆ. ರಾಜ್ಯಸಭೆಗೆ ವ್ಹೀಲ್‌ಚೇರ್‌ನಲ್ಲೇ ಹೋಗುತ್ತೇನೆ. ಅವಧಿ ಪೂರ್ಣಗೊಂಡರೂ ನನ್ನ ಹೋರಾಟ ನಿಲ್ಲುವುದಿಲ್ಲ ಎನ್ನುವ...

1 ಎಕರೆಗೆ ₹25,000 ಪರಿಹಾರ ಕೊಡಿ

ಉತ್ತರ ಕರ್ನಾಟಕ ರೈತರ ಪರ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ, ನಿಖಿಲ್‌ ಕುಮಾರಸ್ವಾಮಿ ದನಿ ಎತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿಹೆಚ್ಚು, ಮಳೆಯಾಗ್ತಿದ್ದು, ಅತಿವೃಷ್ಟಿಯಿಂದ ರೈತರು ಮನೆ-ಆಸ್ತಿ-ಬೆಳೆ ಕಳೆದುಕೊಂಡಿದ್ದಾರೆ. ಆದ್ರೆ, ಸರ್ಕಾರದ ಯಾರೊಬ್ಬರೂ, ರೈತರ ಕಷ್ಟ ಕೇಳಿಲ್ಲ. ನೆರೆ ಹಾನಿ ಸಮೀಕ್ಷೆಯನ್ನೂ ಮಾಡಿಲ್ಲ. ಇದಕ್ಕೆ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ರು. ಕಲಬುರಗಿಯಲ್ಲಿ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img