ಜೈ ಶ್ರೀರಾಮ್
ರಾಮಜನ್ಮ ಭೂಮಿ ಅಯೋದ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಇದರ ನಿಮಾರ್ಣಕ್ಕೆ ದೇಶದ ವಿವಿದ ಸ್ಥಳಗಳಿಂದ ದೇವಸ್ಥಾನದ ನಿರ್ಮಾಣದ ಕಾರ್ಯಕ್ಕೆ ಬೇಕಾದ ವಸ್ಥುಗಳನ್ನು ಆಯ್ಕೆ ಮಾಡಿ ಅವುಗಳಿಂದ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗಾಗಲೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು ಶ್ರೀರಾಮನ ಮೂರ್ತಿ ಕೆತ್ತನೆಗೆ ಕಲ್ಲನ್ನು ಆಯ್ಕೆ ಮಾಡಲಾಗಿದೆ. ಈ ಕಲ್ಲು ಆಯ್ಕೆ ಮಾಡಿರುವುದು ಬೇರಲ್ಲೂ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...