Thursday, August 6, 2026

karnataka karkala

ಶ್ರೀರಾಮನ ಮೂರ್ತಿ ಕೆತ್ತನೆಗೆ ಕರ್ನಾಟಕದ ಕೃಷ್ಣ ಶಿಲೆ ಆಯ್ಕೆ

ಜೈ ಶ್ರೀರಾಮ್ ರಾಮಜನ್ಮ ಭೂಮಿ  ಅಯೋದ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಇದರ ನಿಮಾರ್ಣಕ್ಕೆ ದೇಶದ ವಿವಿದ ಸ್ಥಳಗಳಿಂದ ದೇವಸ್ಥಾನದ ನಿರ್ಮಾಣದ ಕಾರ್ಯಕ್ಕೆ ಬೇಕಾದ ವಸ್ಥುಗಳನ್ನು ಆಯ್ಕೆ ಮಾಡಿ ಅವುಗಳಿಂದ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗಾಗಲೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು ಶ್ರೀರಾಮನ ಮೂರ್ತಿ ಕೆತ್ತನೆಗೆ ಕಲ್ಲನ್ನು ಆಯ್ಕೆ ಮಾಡಲಾಗಿದೆ. ಈ ಕಲ್ಲು ಆಯ್ಕೆ ಮಾಡಿರುವುದು ಬೇರಲ್ಲೂ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img