Tuesday, April 7, 2026

karnataka labour minister

ಕಾರ್ಮಿಕರ ಜೀವ ರಕ್ಷಣೆಗೆ ರಾಜ್ಯದಲ್ಲಿ ಏರ್‌ ಆ್ಯಂಬುಲೆನ್ಸ್‌

ಹೃದಯ ಶಸ್ತ್ರಚಿಕಿತ್ಸೆಯಂತ ತುರ್ತು ಸಂದರ್ಭದಲ್ಲಿ ಕಾರ್ಮಿಕರನ್ನು, ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯುವುದು ಅಗತ್ಯವಿರುತ್ತದೆ. ‌ಹೀಗಾಗಿ ಕಾರ್ಮಿಕರನ್ನು ಸಾಗಿಸಲು ಏರ್‌ ಅಂಬುಲೆನ್ಸ್‌ ಬಳಕೆಗೆ ಚಿಂತನೆ ನಡೆಸಲಾಗಿದೆ. ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ನೇತೃತ್ವದಲ್ಲಿ, ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದ ಹಿರಿಯ ಇಂಜಿನಿಯರ್ ಮತ್ತುಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ. ಈ ವೇಳೆ...
- Advertisement -spot_img

Latest News

ಹುಟ್ಟು ಹಬ್ಬದ ಜೊತೆ ಹುಟ್ಟೂರಲ್ಲಿ ಸಾಂಪ್ರದಾಯಿಕ ರಿಸೆಪ್ಶನ್ ಸೆಲೆಬ್ರೇಟ್ ಮಾಡಿದ ರಶ್ಮಿಕಾ ಮಂದಣ್ಣ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್‌ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ. ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ...
- Advertisement -spot_img