Sunday, August 30, 2026

karnataka labour minister

ಕಾರ್ಮಿಕರ ಜೀವ ರಕ್ಷಣೆಗೆ ರಾಜ್ಯದಲ್ಲಿ ಏರ್‌ ಆ್ಯಂಬುಲೆನ್ಸ್‌

ಹೃದಯ ಶಸ್ತ್ರಚಿಕಿತ್ಸೆಯಂತ ತುರ್ತು ಸಂದರ್ಭದಲ್ಲಿ ಕಾರ್ಮಿಕರನ್ನು, ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯುವುದು ಅಗತ್ಯವಿರುತ್ತದೆ. ‌ಹೀಗಾಗಿ ಕಾರ್ಮಿಕರನ್ನು ಸಾಗಿಸಲು ಏರ್‌ ಅಂಬುಲೆನ್ಸ್‌ ಬಳಕೆಗೆ ಚಿಂತನೆ ನಡೆಸಲಾಗಿದೆ. ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ನೇತೃತ್ವದಲ್ಲಿ, ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದ ಹಿರಿಯ ಇಂಜಿನಿಯರ್ ಮತ್ತುಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ. ಈ ವೇಳೆ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img