Wednesday, August 5, 2026

Karnataka Labour News

ಕನಿಷ್ಠ ವೇತನ ಹೆಚ್ಚಳಕ್ಕೆ ವಿಳಂಬ ಏಕೆ? ಸರ್ಕಾರದ ವಿರುದ್ಧ ಎಐಯುಟಿಯುಸಿ ಕಿಡಿ.!

ಬೆಂಗಳೂರು: ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಕಾರ್ಮಿಕರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಎಐಯುಟಿಯುಸಿ (AIUTUC) ರಾಜ್ಯ ಮುಖಂಡ ಕೆ.ಎನ್. ವೇಣುಗೋಪಾಲ್ ಭಟ್ ಆರೋಪಿಸಿದರು. ಕರ್ನಾಟಕ ಟಿವಿ ಯೋಟ್ಟಿಗೆ ಮಾತನಾಡಿದ ಅವರು, ಮೇ 22ರಂದು ಕಾರ್ಮಿಕ ಇಲಾಖೆ ಕನಿಷ್ಠ ವೇತನ ಹೆಚ್ಚಳದ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಅದರಂತೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img