Friday, August 14, 2026

Karnataka land acquisition

ಅಧಿಕಾರಿಗಳಿಗೆ ನಿಂತ್ಕೊಂಡೆ ಕೆಲಸ: ಪಾಠ ಕಲಿಸಿದ ರೈತ!

ತುಮಕೂರಿನಲ್ಲಿ ಭೂಸ್ವಾಧೀನ ಪರಿಹಾರ ನೀಡದ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯನ್ನು ರೈತನೇ ಜಪ್ತಿ ಮಾಡಿರುವ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ರೈಲ್ವೆ ಮಾರ್ಗಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಭೂಸ್ವಾಧೀನ ಅಧಿಕಾರಿಗಳ ಕಚೇರಿ, ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಗೆ ಕಾರ್ಯನಿರ್ವಹಿಸುತ್ತಿತ್ತು. ತುಮಕೂರು ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ರೈತ ಚಿಕ್ಕವೀರಯ್ಯ ಅವರ 1...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img