Tuesday, September 1, 2026

Karnataka Leadership Change

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....
- Advertisement -spot_img

Latest News

ಜನ ನಾಯಗನ್ ದಾಖಲೆ ಧೂಳಿಪಟ -‘ಟಾಕ್ಸಿಕ್’ಗೆ ಸುಮಲತಾ ಅಂಬರೀಷ್ ಫಿದಾ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮಿಶ್ರ ಪ್ರತಿಕ್ರಿಯೆಗಳ...
- Advertisement -spot_img