Sunday, August 9, 2026

Karnataka legislature session ends

ಶೀಘ್ರ ಸಿಎಂ–ಡಿಸಿಎಂಗೆ ಹೈಕಮಾಂಡ್ ಬುಲಾವ್?

ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ. ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img