Sunday, June 1, 2025

karnataka lockdown

ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊವಿಡ್-19 ಪರಿಸ್ಥಿತಿ ಕುರಿತು ನಿರಂತರ ಮಾಹಿತಿ

ಕರ್ನಾಟಕ ಟಿವಿ : ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್ ಡೌನ್ ಘೊಷಿಸಿದ್ದು. ಈ ಹಿನ್ನೆಲೆಯಲ್ಲಿ ರಾಜ್ಯದ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ವಿಡಿಯೋ ತಂತ್ರಜ್ಞಾನ ಬಳಸಿ ವಿಜಯಪುರ, ಗದಗ ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಣ ಕುರಿತಂತೆ ಸತತ ನಿಗಾವಹಿಸಿದ್ದಾರೆ.  ವಿಡಿಯೋ ಕಾನ್ಫರೆನ್ಸ್ ಮೂಲಕ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ದಿನವೂ ಎರಡು ಬಾರಿ ನಿಯಮಿತವಾಗಿ ಹಾಗೂ ಅಗತ್ಯ ಇರುವ...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img