Wednesday, November 26, 2025

Karnataka Lokayukta

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ – ಯಾವ ಇಲಾಖೆ ಎಷ್ಟು?

ಕರ್ನಾಟಕದಲ್ಲಿ ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣಗಳಿಗೆ ಕಡಿವಾಣ ಹಾಕುವ ಪ್ರಯತ್ನವಾಗಿ ರಾಜ್ಯ ಲೋಕಾಯುಕ್ತ ಕಳೆದ ಎರಡು ವರ್ಷಗಳಲ್ಲಿ ತೀವ್ರ ಕ್ರಮಕೈಗೊಂಡಿದೆ. ಜನರ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಮೇಲೆ 218 ದಾಳಿಗಳು ನಡೆದಿದ್ದು, ಒಟ್ಟು 219 ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಈ ದಾಳಿಗಳು 2023ರ ಜನವರಿ 1 ರಿಂದ 2025ರ ಜುಲೈ...

ಕಸ ಗುಡಿಸ್ತಿದ್ದ ಭೂಪ 100 ಕೋಟಿಯ ಕುಬೇರ

ಕಷ್ಟ ಪಟ್ಟು ದುಡಿದ್ರು ಲಕ್ಷ, ಲಕ್ಷ ಆಸ್ತಿ ಮಾಡೊದೇ ಕಷ್ಟ. ಆದರೆ ಕೊಪ್ಪಳ ನಗರದಲ್ಲಿ ಕಸಗುಡಿಸ್ತಿದ್ದವನು 100 ಕೋಟಿ ಆಸ್ತಿ ಮಾಡಿದ್ದಾನೆ ಅಂದ್ರೆ ನಂಬ್ತೀರಾ? ಹೌದು, ನೀವು ನಂಬಲೆಬೇಕು. ಕೊಪ್ಪಳ ನಗರದ KRDL ಅಂದರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ...

ಬೇಟೆಗಿಳಿದ ಲೋಕವೇ ಶಾಕ್! : ಕೈ ಇಟ್ಟಲೆಲ್ಲಾ ಕಂತೆ, ಕಂತೆ

ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img