ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...
Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ...