Friday, July 24, 2026

Karnataka media

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ. https://youtu.be/Q_SasOv8M_o ಇನ್ನೂ ಈ ಒಪ್ಪಂದವು 22...

ಉಗ್ರ ರಾಣಾನನ್ನು ಭಾರತಕ್ಕೆ ಕಳುಹಿಸಿದ ಟ್ರಂಪ್‌ : ಮೋದಿ ಮಾತಿಗೆ ಇಷ್ಟೊಂದು ಬೆಲೆನಾ..?

International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್‌ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್‌ಪೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....

ನಕಲಿ ದಾಖಲೆ ಸೃಷ್ಟಿಸಿ ಭೋವಿ ನಿಗಮದಲ್ಲಿ 47 ಕೋಟಿ ಗುಳುಂ : ಸಿಐಡಿ ಬಿಚ್ಚಿಟ್ಟಿತು ಸ್ಫೋಟಕ ಸತ್ಯ..!

News: ಕೋವಿಡ್‌ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್‌ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ‌ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. https://youtu.be/sUxWJZaFOXQ ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...

ನಮ್ಮ ಅನುಕೂಲ ನಾವು ನೋಡ್ಲೇಬೇಕು.. : ಡಿಕೆಗೆ ಮಾತಲ್ಲೇ ಗುಮ್ಮಿದ ಜಾರಕಿಹೊಳಿ

Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್‌ಪೋರ್ಟ್‌ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್‌...

ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆ : ಬಿಜೆಪಿ ಸರ್ಕಾರಕ್ಕೆ ತಿವಿದ ಸಿದ್ದರಾಮಯ್ಯ

Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್ ತೀರ್ಪು ರದ್ದುಪಡಿಸಿದೆ. ಇದು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಸಿಎಂ...

ಜೈಲಿಗೆ ಹೋಗಿ ಬಂದರೂ , ನಾಗೇಂದ್ರಗೆ ಢವ ಢವ..! : ಪ್ರಾಸಿಕ್ಯೂಷನ್‌ಗೆ ಪರ್ಮಿಷನ್‌ ಕೊಡ್ತಾರಾ ಗಹ್ಲೋಟ್..?‌

Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ...

ಮೋದಿ ಮಣಿಸುವ ಸಂಕಲ್ಪ ತೊಟ್ಟ ಕೈ ಪಡೆ : ಕಾರ್ಯಕರ್ತರಿಗೆ ಖರ್ಗೆ ಖಡಕ್‌ ವಾರ್ನ್‌..!

Political News: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಗುಜರಾತ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರು ಸಂಕಲ್ಪ ತೊಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮುಂಬರಲಿರುವ ಚುನಾವಣೆಗೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಅಲ್ಲದೆ ಪ್ರಮುಖವಾಗಿ ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್‌...

ಸಿಎಂ ವಿರುದ್ಧ 500 ಕಿಕ್‌ ಬ್ಯಾಕ್‌ ಸ್ಫೋಟಕ ಆರೋಪ.. : ದಾಖಲೆ ಸಮೇತ ವಿರೋಧಿಗಳಿಗೆ ಸಿದ್ದು ತಿರುಗೇಟು

Political News: ರಾಜಕೀಯದಲ್ಲಿ ಕಳಂಕ ರಹಿತವಾಗಿದ್ದು, ಅದೇ ರೀತಿ ನಿವೃತ್ತಿ ಪಡೆಯಬೇಕೆಂದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಗಳು ತಪ್ಪುತ್ತಿಲ್ಲ. ಮುಡಾ ಹಗರಣದ ಬಳಿಕ ಇದೀಗ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣದ ವಿಚಾರದಲ್ಲಿ ಸಿದ್ದರಾಮಯ್ಯ 500 ಕೋಟಿ ರೂಪಾಯಿ ಕಿಕ್‌ ಬ್ಯಾಕ್ ಪಡೆದಿರುವ ಬಾಂಬ್‌ ಒಂದನ್ನು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ...

Bollywood News: ಕರೆಂಟ್ ಬಿಲ್ ಕಂಡು ಶಾಕ್ ಆದ ನಟಿ ಕಂಗನಾ.. ಎಷ್ಟು ಲಕ್ಷ ಗೊತ್ತಾ..?

Bollywood News: ದೇಶದ ಜನ ಬೆಲೆ ಹೆಚ್ಚಳದಿಂದ ಕಂಗೆಟ್ಟು, ಎಲ್ಲ ಪಕ್ಷಗಳಿಗೂ ಶಾಪ ಹಾಕುತ್ತಿದ್ದಾರೆ. ಮಧ್ಯಮ ವರ್ಗ, ಬಡ ವರ್ಗದವರಿಗೆಲ್ಲ ಜೀವನ ನಡೆಸುವುದೇ ಹೊರೆಯಾಗಿದೆ. ಜೊತೆಗೆ ಇದೀಗ ಕೆಲ ಶ್ರೀಮಂತರಿಗೂ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಬಾಲಿವುಡ್ ನಟಿ ಕಂಗನಾ ರಾಣಾವತ್ ಖುದ್ದು ಸಂಸದೆಯಾಗಿದ್ದರೂ, ಈಕೆಯ ಮನೆಯ ಕರೆಂಟ್ ಬಿಲ್ ನೋಡಿ ಈಕೆ ಶಾಕ್ ಆಗಿದ್ದಾರೆ....

Nagpur News: ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಮೈ ಮುಟ್ಟಿ ಅಸಭ್ಯ ವರ್ತನೆ ತೋರಿಸಿದ ವ್ಯಕ್ತಿ

Nagpur News: ಪ್ರತಿಭಟನೆ ನಡೆಯುತ್ತಿರುವ ವೇಳೆ ಸಿಕ್ಕಿದ್ದೆ ಚಾನ್ಸು, ಯಾರಿಗೂ ಏನೂ ಗೊತ್ತಾಾಗಲ್ಲ ಅಂತಾ, ಓರ್ವ ವ್ಯಕ್ತಿ, ಮಹಿಳಾ ಪೊಲೀಸ್ ಅಧಿಕಾರಿಯ ಮೈ ಕೈ ಮುಟ್ಟಿ, ಅಸಭ್ಯ ವರ್ತನೆ ತೋರಿದ್ದಾನೆ. ಆದರೆ ಈತನ ಕಿತಾಪತಿ ವೀಡಿಯೋದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪ್ರತಿಭಟನೆ, ಗಲಾಟೆ ನಡೆಯುವಾಗ, ಅಲ್ಲಿ ಯಾರಿಗೂ ತೊಂದರೆಯಾಗದಿರಲಿ ಎಂದು ಪೊಲೀಸರನ್ನು...
- Advertisement -spot_img

Latest News

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್...
- Advertisement -spot_img