Sunday, July 26, 2026

Karnataka media

Delhi News: ಮೆಟ್ರೋದಲ್ಲಿ ಮೊಟ್ಟೆ ಸೇವಿಸಿ, ಮದ್ಯಪಾನ ಮಾಡಿದ ಯುವಕ..

Delhi News: ದೆಹಲಿ ಮೆಟ್ರೋ ಅನ್ನೋ ಪುಕ್ಕಟೆ ಎಂಟರ್‌ಟೇನ್‌ಮೆಂಟ್ ಕೊಡುವ, ಸೋಶಿಯಲ್ ಮೀಡಿಯಾಗೆ ಒಂದು ಕಂಟೆಂಟ್ ಕೊಡುವ ಸ್ಥಳವಾಗಿ ಮಾರ್ಪಾಡಾಗಿದೆ. ಮಾಡಲು ಕೆಲಸವಿಲ್ಲದೆ, ಟ್ಯಾಲೆಂಟ್ ಇಲ್ಲದೇ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲಂತಲೇ ಕೆಲವರು ದೆಹಲಿ ಮೆಟ್ರೋಗೆ ಹೋಗಿ, ಅಸಭ್ಯವಾಗಿ ವರ್ತಿಸಿ, ಫೇಮಸ್ ಆಗುತ್ತಿದ್ದಾರೆ. ಅಷ್ಟರ ಮಟ್ಟಿಗೆ ದೆಹಲಿ ಮೆಟ್ರೋ ಸ್ಥಿತಿ ಬಂದಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ...

ದುಬೈನಲ್ಲಿ ಹಿಂದೂ- ಮುಸ್ಲಿಂ ಜಗಳವಾಗದಿರಲು ಕಾರಣವೇನು..? ನಮ್ಮಲ್ಲೇಕಿಲ್ಲ ಇಂಥ ನಿಯಮ..?

Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....

ಗಣಿ ಗುತ್ತಿಗೆ ನವೀಕರಣ ವಿಚಾರ: ಆರೋಪದಲ್ಲಿ ಹುರುಳಿಲ್ಲವೆಂದ ಸಿಎಂ ಸಿದ್ದರಾಮಯ್ಯ

Political News: ಗಣಿ ಗುತ್ತಿಗೆ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿವರಣೆ ನೀಡಿದ್ದಾರೆ. ಅಲ್ಲದೇ, ಇಂಥ ಸುಳ್ಳು ಸುದ್ದಿ ನಂಬಬೇಡಿ ಎಂದು ವಿನಂತಿಸಿದ್ದಾರೆ. ಅವರು ಏನೆಂದು ಟ್ವೀಟಿಸಿದ್ದಾರೆಂಬ ಮಾಹಿತಿ ಇಲ್ಲಿದೆ ನೋಡಿ. ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಂತಹ ಅಪ ಪ್ರಚಾರಗಳು...

Bengaluru News: ಎಎಐ ಸ್ಥಳ ಪರಿಶೀಲನೆ : ಈ ಜಾಗದಲ್ಲಿಯೇ 2ನೇ ಏರ್‌ ಪೋರ್ಟ್‌..!

Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...

Political News: ನಿನ್ನೆ ಇತ್ತು, ಇಂದು ಇಲ್ಲವೇ..? : ಸರ್ಕಾರದ ಭ್ರಷ್ಟಾಚಾರ ಬಗ್ಗೆ ಕೈ ಶಾಸಕ ಉಲ್ಟಾ..!

Political News: ಕಲ್ಯಾಣ ಕರ್ನಾಟಕದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದಿಂದ ಕಾಮಗಾರಿಗಳು ಗುಣಮಟ್ಟದಿಂದ ಆಗುತ್ತಿಲ್ಲ. ರಾಜ್ಯ ಭ್ರಷ್ಟವಾದ ವ್ಯವಸ್ಥೆಯಲ್ಲಿ ನಂಬರ್‌ ಒನ್ ಎಂದು‌ ಹೇಳುವ ಮೂಲಕ ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. https://youtu.be/-_A84ln08Zc ತಮ್ಮ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಅವರು...

ಸಿಗರೇಟನ್ನು ಯಾಕೆ, ಯಾವಾಗ ಮತ್ತು ಎಲ್ಲಿ ತಯಾರಿಸಲಾಯಿತು ಗೊತ್ತಾ..?

Web News: ಸಿಗರೇಟ್. ಕೆಲವರು ಒತ್ತಡದಿಂದ ಹೊರಬರಲು ಉಪಯೋಗಿಸುವ ವಸ್ತು. ಅದೆಷ್ಟೋ ಜನ ಉಸಿರು ತೆಗೆದ ವಸ್ತು. ಸಿಗರೇಟ್ ಸೇದುವುದರಿಂದ ಆರೋಗ್ಯಕ್ಕೆ ಎಷ್ಟು ನಷ್ಟ ಅಂತಾ ಎಲ್ಲರಿಗೂ ಗೊತ್ತು. ಆದರೆ ಹಲವರು ಚಟ ಬಿಡಲು ಕೇಳುವುದಿಲ್ಲ. ಆ ರೀತಿ ಚಟ ಹಿಡಿಸಿಕೊಂಡಿರುತ್ತಾರೆ. ಹಾಗಾದ್ರೆ ಈ ರೇಂಜಿಗೆ ಮತ್ತು ಬರಿಸುವ ಸಿಗರೇಟ್ ಯಾಕೆ, ಯಾವಾಗ ಮತ್ತು...

ಆನ್‌ಲೈನ್‌ ಬೆಟ್ಟಿಂಗ್‌ಗೆ ಅಂಕುಶ..! : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

News: ಇತ್ತೀಚೆಗೆ ಎಲ್ಲೆಡೆ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್‌ಲೈನ್ ಬೆಟ್ಟಿಂಗ್‌ ಬಲೆಗೆ ಬೀಳುತ್ತಿದ್ದಾರೆ. ಆನ್​ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್​ಗಳಲ್ಲಿ ಆಡಿ,...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ಸೇವಿಸುವುದರ ಲಾಭವೇನು..?

Health Tips: ಗರ್ಭಾವಸ್ಥೆಯಲ್ಲಿದ್ದಾಗ, ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಯಾಕಂದ್ರೆ ಗರ್ಭಾವಸ್ಥೆಯಲ್ಲಿದ್ದಾಗ, ಓರ್ವ ಮಹಿಳೆ ಬರೀ ತನ್ನ ಕಾಳಜಿ ಮಾಡುವುದಷ್ಟೇ ಅಲ್ಲ. ಆಕೆಯ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ಮತ್ತು ಭವಿಷ್ಯದ ಬಗ್ಗೆ ಕಾಳಜಿ ಮಾಡುತ್ತಿರುತ್ತಾಳೆ. ನಾವು ನೀವು ಇಷ್ಟು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದೇವೆ ಅಂದ್ರೆ, ನಮ್ಮನ್ನು ಹೆತ್ತಿರುವ ತಾಯಂದಿರುವ, ನಾವು ಹೊಟ್ಟೆಯಲ್ಲಿರುವಾಗ, ನಮ್ಮ...

ಕರ್ನಾಟಕ ವಕ್ಫ್‌ ರೈತರ ಭೂಮಿ ಕಬಳಿಸಿತ್ತು : ತಮ್ಮದೇ ಸ್ಟೈಲ್‌ನಲ್ಲಿ ಕಾಂಗ್ರೆಸ್‌ಗೆ ತಿವಿದ ಮೋದಿ

Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್‌ ಬೋರ್ಡ್‌ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. https://youtu.be/ZftSU_zMrAU ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..! ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...

ತಾರಕಕ್ಕೆರಿದ ಕುಮಾರಣ್ಣ‌, ಚಲುವಣ್ಣ ಟಾಕ್‌ ಫೈಟ್ : ಜನರೆದುರು ಇಬ್ಬರೂ ಆದ್ರು ಜೋಕರ್..!‌

Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್‌ ಫೈಟ್‌ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಜೋಕರ್‌ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img