Sunday, July 26, 2026

Karnataka media

International News: ಟ್ರಂಪ್‌ ಹುಚ್ಚಾಟಕ್ಕೆ ಷೇರುಪೇಟೆ ತಲ್ಲಣ : ಭಾರತಕ್ಕಾದ ನಷ್ಟ ಎಷು..?

International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ವಿಧಿಸಿರುವ ಪ್ರತೀಕಾರದ ತೆರಿಗೆಯ ಪರಿಣಾಮ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಭಾರತವು ಈ ಹೊಡೆತಕ್ಕೆ ನಲುಗಿದೆ. ಮುಂಬೈ ಷೇರುಪೇಟೆಯಲ್ಲಿ ಸೆನ್ಸೆಕ್‌ ಕೇವಲ ಏಪ್ರಿಲ್‌ 7ರ ಒಂದೇ ದಿನಕ್ಕೆ 2227 ಅಂಕ ಹಾಗೂ ನಿಫ್ಟಿ 742 ಅಂಕಗಳ ಪಾತಾಳವನ್ನು ಕಾಣುವಂತಾಗಿದೆ. ಇನ್ನೂ...

ನನ್ನ ಜೈಲಿಗೆ ಹಾಕಿದ್ರು ನಿಮ್ಮ ತೀರ್ಪು ಸ್ವೀಕರಿಸಲ್ಲ : ಸುಪ್ರೀಂ ವಿರುದ್ಧ ದೀದಿ ಅಬ್ಬರ..!

Political News: ಅಕ್ರಮ ಆರೋಪದಲ್ಲಿ ಕೆಲಸ ಕಳೆದುಕೊಂಡ 25 ಸಾವಿರ ಶಿಕ್ಷಕರಿಗೆ ಅನ್ಯಾಯವಾಗಿದೆ, ನನ್ನ ಕೊನೆಯ ಉಸಿರಿರುವರೆಗೂ ಅವರಿಗಾಗಿಯೇ ಹೋರಾಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಬ್ಬರಿಸಿದ್ದಾರೆ. https://youtu.be/t0HGA667SYA ಸುಪ್ರೀಂ ತೀರ್ಪಿಗೆ ನನ್ನ ಸಹಮತವಿಲ್ಲ.. ಇನ್ನೂ ಅಕ್ರಮದ ಆರೋಪದಲ್ಲಿರುವ ಶಿಕ್ಷಕರನ್ನು ಕಲ್ಕತ್ತಾದ ನೇತಾಜಿ ಕ್ರೀಡಾಂಗಣದಲ್ಲಿ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ...

Political News: ಬ್ರಿಟಿಷರು ದುಪ್ಪಟ್ಟು ಕಪ್ಪ ಕಾಣಿಕೆ ಕಸಿದಂತೆ ಕಾಂಗ್ರೆಸ್ಸಿಗರು ಹಣ ಕೀಳುತ್ತಿದ್ದಾರೆ: ಸಿ.ಟಿ.ರವಿ

Political News: ಮಂಡ್ಯದಲ್ಲಿ ಕಾಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲಿ ಎಲ್ಲದರ ದರ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಈ ಯಾತ್ರೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಸಿ.ಟಿ.ರವಿ, ಅಭಿವೃದ್ಧಿಯ ಹೆಸರಿನಲ್ಲಿ ಲೂಟಿ ಹೊಡೆದು ಕೋಟೆ ಕಟ್ಟಲು ಹೊರಟಿರುವ ಕಾಂಗ್ರೆಸ್ಸಿಗರೇ.....

ನಾಸಿಕ್‌ನ ಶಾಲೆಯೊಂದರಲ್ಲಿ 7ನೇ ತರಗತಿ ಮಕ್ಕಳ ಬ್ಯಾಗ್ ಚೆಕ್ ಮಾಡಿದಾಗ ಸಿಕ್ಕಿದ್ದೇನು ಗೊತ್ತಾ..?

Nasik News: 7ರಿಂದ 10ನೇ ತರಗತಿ ಓದುವ ಮಕ್ಕಳ ಬ್ಯಾಗ್‌ನಲ್ಲಿ ಏನೇನಿರಬಹುದು ಅಂತಾ ಅಂದಾಜಿಸಿದರೆ, ಪೆನ್ನು, ಪುಸ್ತಕ, ಕಂಪಾಸ್ ಬಾಕ್ಸ್, ಟಿಫಿನ್ ಬಾಕ್ಸ್, ನೀರಿನ ಬಾಟಲಿ, ಚಾಕೋಲೇಟ್ಸ್, ಹೀಗೆ ಕೆಲವು ನಾರ್ಮಲ್ ಆಗಿರುವ ವಸ್ತುಗಳಿರುತ್ತದೆ ಅಂತಾ ನೀವು ಹೇಳಬಹುದು. ಆದರೆ ಇದೆಲ್ಲ ಮೊದಲಿನ ಕಾಲಕ್ಕೆ ಸಮೀತವಾಗಿದೆ. ಈಗಿನ ಕಾಲದ ಕೆಲ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಏನು...

ದ್ವಿತೀಯ ಪಿಯುಸಿ ಫಲಿತಾಂಶ: ಪಾಸ್ ಆದ ವಿದ್ಯಾರ್ಥಿಗಳಿಗೆ ಅಭಿನಂದಿಸಿ, ಫೇಲ್ ಆದವರಿಗೆ ಧೈರ್ಯ ಹೇಳಿದ ಸಿಎಂ

Political News: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಭ್ರಮದಲ್ಲಿದ್ದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಬೇಸರದಲ್ಲಿದ್ದಾರೆ. ಹೀಗಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ದ್ವಿತೀಯ ಪಿಯುಸಿ...

“ಖಾದರ್ ಟ್ಯಾಕ್ಸ್ ” ಗೆ ಅಭಿನಂದನೆಗಳು: ವಿಧಾನಸೌಧ ಎಂಟ್ರಿ ಟಿಕೇಟ್ ಬಗ್ಗೆ ಶಾಸಕ ಸುನೀಲ್ ಕುಮಾರ್ ವ್ಯಂಗ್ಯ

Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್‌ಲೈನ್‌ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...

Political News: ವಕ್ಫ್‌ಗೆ ತಪ್ಪದ ಸಂಕಟ..! : ತಕರಾರು ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Political News: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡು ರಾಷ್ಟ್ರಪತಿಗಳ ಅಂಕಿತ ಪಡೆದಿರುವ ವಕ್ಫ್‌ ತಿದ್ದುಪಡಿ ಮಸೂದೆಗೆ ಒಂದಿಲ್ಲೊಂದು ಸಂಕಟಗಳು ಎದುರಾಗುತ್ತಿವೆ. ಉಭಯ ಸದನಗಳಲ್ಲಿ ಮಂಡನೆಯಾಗಿದ್ದ ಬಳಿಕ ಸಾಕಷ್ಟು ವಿರೋಧಗಳನ್ನು ಅನುಭವಿಸಿದ್ದ ಬಿಲ್‌ಗೆ ಈಗ ಅಡ್ಡಿ ಆತಂಕಗಳು ಬಂದೊದಗುತ್ತಿವೆ. ಮಸೂದೆ ಎರಡೂ ಸದನಗಳಲ್ಲೂ ಪಾಸ್‌ ಆದ ಬಳಿಕ ಭಾರೀ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಇದನ್ನು...

Poitical News: ನಾವು ಮಾಡಬೇಕಾದ್ದನ್ನು ಮಾಡ್ಲಿಲ್ಲ : ರಾಗಾ ಹೀಗಂದಿದ್ಯಾಕೆ..?

Political News: ಇಷ್ಟು ವರ್ಷಗಳ ಕಾಲ ಬಿಹಾರದಲ್ಲಿ ಕಾಂಗ್ರೆಸ್ ಮಾಡಬೇಕಾದ್ದನ್ನು ಮಾಡಲಿಲ್ಲ ಎಂದು ಒಪ್ಪಿಕೊಳ್ಳುವ ಮೊದಲ ವ್ಯಕ್ತಿ ನಾನೇ. ನಾವು ನಮ್ಮ ಹಿಂದಿನ ತಪ್ಪುಗಳಿಂದ ಕಲಿಯುತ್ತಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಉಳಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ರಾಜ್ಯ ಕಾಂಗ್ರೆಸ್‌ ಘಟಕದಲ್ಲಿ ಹಲವು...

Political News: ಬದಲಾಗ್ತಾರಾ ವಿಜಯೇಂದ್ರ..? : ಕೇಸರಿ ಏಪ್ರಿಲ್‌ ಕ್ರಾಂತಿ

Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು,‌ ಏಪ್ರಿಲ್‌ 12ರ ಬಳಿಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಈ ಕುರಿತು ದೆಹಲಿಯ ಬಿಜೆಪಿ ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಆಗಮಿಸಿ ಪಕ್ಷದಲ್ಲಿನ ಮುಖಂಡರ...

Movie News: ಶಾಲೆಯಲ್ಲಿ ಅಗ್ನಿ ಅವಘಡ ನಟ ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ

Movie News: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಕಿರಿಯ ಮಗ ಓದುತ್ತಿದ್ದ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಮಗನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪವನ್ ಕಲ್ಯಾಣ್ ಮೂರನೇ ಪತ್ನಿ ಮತ್ತು ಅವರ ಕಿರಿಯ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ನೆಲೆಸಿದ್ದು, ಮಗ ಸಿಂಗಾಪುರದಲ್ಲೇ ಶಾಲೆಗೆ ಹೋಗುತ್ತಾನೆ. ಅದೇ ಶಾಲೆಯಲ್ಲಿಂದು ಅಗ್ನಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img