Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್ ಸೋಮಯ್ಯ ಅವರಿಗೆ ಕಾಂಗ್ರೆಸ್ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ಗೌಡ...
Political News: ಬಿಡದಿಯ ಕೇತಗಾನಹಳ್ಳಿಯ ಜಮೀನು ಒತ್ತುವರಿ ಆರೋಪದ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇದೀಗ ದಿಢೀರ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಾಜಿ ಪ್ರಧಾನಿಯ ಮಗನಾಗಿ ಜಮೀನು ಒತ್ತುವರಿ ಮಾಡ್ತೀನಾ..? ರಾಜ್ಯದ...
Sandalwood News: ನಿವೇದಿತಾ ಗೌಡ ಕಣ್ಣೀರು ಹಾಕಿದ್ದಾರೆ. ಹೀಗೆಂದಾಕ್ಷಣ, ಒಂದಷ್ಟು ಮಂದಿಗೆ ನಿಜಕ್ಕೂ ನಿವೇದಿತಾ ಕಣ್ಣಲ್ಲಿ ನೀರು ಬಂತಾ ಅನ್ನೋ ಪ್ರಶ್ನೆ ಕಾಡುತ್ತೆ. ಹೌದು, ಎಷ್ಟೇ ಆಗಲಿ ಹೆಣ್ಣಲ್ಲವೇ? ಹೆಣ್ಮಕ್ಕಳಿಗೆ ಬಹುಬೇಗ ಕಣ್ಣೀರು ಬರೋದು ಸಹಜ. ಕಣ್ಣೀರು ಹಾಕುವುದು ಅದೊಂದು ರೀತಿ ಹೆಣ್ಮಕ್ಕಳ ಹಕ್ಕು ಕೂಡ. ಹಕ್ಕು ಅನ್ನುವುದಕ್ಕಿಂತ ಅದು ಕಾಮನ್ ಎನ್ನಬಹುದು. ಇಷ್ಟಕ್ಕೂ...
Sandalwood News: ಸಿನಿಮಾ ಹೀರೋ ಅಂದಮೇಲೆ ಹ್ಯಾಂಡ್ ಸಮ್ ಆಗಿರಬೇಕು. ದೇಹ ಕಟ್ಟುಮಸ್ತಾಗಿರಬೇಕು. ಒಳ್ಳೇ ಹೈಟು, ಪರ್ಸನಾಲಿಟಿ ಇರಲೇಬೇಕು. ಈ ಎಲ್ಲಾ ಕ್ವಾಲಿಟೀಸ್ ಜೊತೆಗೆ ನಟನೆಯೂ ಗೊತ್ತಿರಬೇಕು. ಆಗ ಮಾತ್ರ ಅವರನ್ನು ಹೀರೋ ಅಂತ ಒಪ್ಕೋಳೋಕೆ ಸಾಧ್ಯ. ಇನ್ನು ಕೆಲವು ನಟರು ಪಾತ್ರಕ್ಕೆ ತಕ್ಕಂತೆ ಬಾಡಿ ಶೇಪ್ ಮಾಡಿಕೊಳ್ಳೋದು ಕೂಡ ಕಾಮನ್. ಅದರಲ್ಲೂ ಮಾಸ್...
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...
Health Tips: ಗರ್ಭಧಾರಣೆ ತಡೆಯೋದಕ್ಕೆ ಕಾಂಡೋಮ್ ಬಳಸಲಾಗುತ್ತದೆ. ಆದರೆ ಕಾಂಡೋಮ್ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಅನ್ನೋ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯರಾದ ಡಾ.ಪ್ರಕಾಶ್ ರಾವ್ ವಿವರಿಸಿದ್ದಾರೆ.
ಡಾ.ಪ್ರಕಾಶ್ ರಾವ್ ಅವರು ಸುಮಾರು 47 ವರ್ಷಗಳಿಂದ ಕುಟುಂಬ ವೈದ್ಯಕೀಯದಲ್ಲಿದ್ದು, ಕಾಂಡೋಮ್ ಧರಿಸೋದ್ಯಾಕೆ..? ನಿಜಕ್ಕೂ ಇದ್ನನು ಧರಿಸಿದರೆ, ಕ್ಯಾನ್ಸರ್ ಬರುತ್ತಾ ಅನ್ನೋ ಬಗ್ಗೆ ವಿವರಿಸಿದ್ದಾರೆ....
Recipe: ಮಕ್ಕಳಿಗೆ ಬೇಸಿಗೆ ರಜೆ ಶುರುವಾಗಿದೆ. ಮಕ್ಕಳು ಮನೆಯಲ್ಲೇ ಇದ್ದಾಗ ಪ್ರತಿದಿನ ಅವರಿಗೆ ಸ್ನ್ಯಾಕ್ಸ್ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ನಾವಿಂದು ಗ್ರಿಲ್ ಸ್ಯಾಂಡ್ವಿಚ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಬ್ರೆಡ್, ಚೀಸ್, ಮೆಯೋನೀಸ್, 1 ಈರುಳ್ಳಿ, ಕ್ಯಾಪ್ಸಿಕಂ, ಒಂದು ಬೌಲ್ ಬೇಯಿಸಿದ ಸ್ವೀಟ್ ಕಾರ್ನ್, ಚಾಟ್ ಮಸಾಲೆ, ಗರಂ ಮಸಾಲೆ, ಟೊಮೆಟೋ ಸಾಸ್, ಪುದೀನಾ...
Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್ ಶಾಸಕ ಹಾಗೂ ರೆಬಲ್ ನಾಯಕ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...