Sunday, July 26, 2026

Karnataka media

ನಮ್ಮ ಜನರಿಗೆ ತೊಂದ್ರೆ ಆದ್ರೆ ಪರಿಣಾಮ ನೆಟ್ಟಗಿರಲ್ಲ : ಯೂನಸ್‌ಗೆ ಮೋದಿ ಖಡಕ್‌ ವಾರ್ನ್‌

International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಮ್‌ಸ್ಟೆಕ್‌ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...

ನೂತನ ಅಧ್ಯಕ್ಷರನ್ನು ಹೈಕಮಾಂಡ್‌ ನೇಮಿಸುತ್ತೆ : ತಮಿಳುನಾಡಿನಲ್ಲಿ ಶುರುವಾಯ್ತು ರಿಸೈನ್‌ ಪಾಲಿಟಿಕ್ಸ್‌

Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ. https://youtu.be/8mEA44-hn-E ಇನ್ನೂ...

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

Hubli News: ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ನಟಿ ಸಾರಾ ಅಲಿ ಖಾನ್ ಭೇಟಿ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ‌ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್​ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...

ಲೋಕದಲ್ಲೂ‌ ಪಾಸ್, ರಾಜ್ಯದಲ್ಲೂ ಸಕ್ಸಸ್..! : ಇಂಡಿ ಕೂಟಕ್ಕೆ ತೀವ್ರ ಮುಖಭಂಗ

National Political News: ತೀವ್ರ ಪ್ರತಿಷ್ಠೆಯ ವಿಚಾರವಾಗಿದ್ದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೆದ್ದಿದ್ದ ಮೋದಿ ಸರ್ಕಾರ, ಇದೀಗ ರಾಜ್ಯಸಭೆಯಲ್ಲೂ ಇದರ ದಿಗ್ವಿಜಯ ಸಾಧಿಸಿದ್ದು, ಈ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗವನ್ನು ಉಂಟ ಮಾಡಿದೆ. ಚರ್ಚೆ, ವಾಕ್ಸಮರ, ಗದ್ದಲ ಹಾಗೂ ಕೋಲಾಹಲಗಳ ನಡುವೆಯೇ ಸುದೀರ್ಘ 12 ಗಂಟಗಳ ಕಾಲದ ಚರ್ಚೆ ನೆಡದಿದೆ. ಬಳಿಕ...

ನನ್ನ ಸಾವಿಗೆ ಅವರೇ ಕಾರಣ : ಸಿಎಂ ಆಪ್ತನ ವಿರುದ್ಧ ಕೇಳಿ ಬಂತು ಗಂಭೀರ ಆರೋಪ.

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ ಅವರ ಹೆಸರು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತ ಡೆತ್‌ನೋಡ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿರುವ ನಾಗವಾರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮನನೊಂದು 35 ವರ್ಷದ ವಿನಯ್‌ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. https://youtu.be/b-D65zSD3XU ಇನ್ನೂ ಮಡಿಕೇರಿಯ ಬಿಜೆಪಿ ಕಾರ್ಯಕರ್ತನಾಗಿರದ್ದ ವಿನಯ್‌ ಕಳೆದ ನಾಲ್ಕು ತಿಂಗಳ ಹಿಂದಷ್ಟೇ...

International News: ತಲ್ಲಣ ಸೃಷ್ಟಿಸಿದ ದೊಡ್ಡಣ್ಣನ ತೆರಿಗೆ ನೀತಿ : ಮೋದಿ ವಿರುದ್ಧ ಟ್ರಂಪ್‌ ಕೆಂಡ

International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿರುವ ರೆಸಿಪ್ರೋಕಲ್‌ ಟ್ಯಾಕ್ಸ್‌ ನೀತಿಯು ಚೀನಾ ಸೇರಿದಂತೆ ಜಾಗತಿಕ ಮಟ್ಟದ ರಾಷ್ಟ್ರಗಳಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೆ ಇದರಿಂದ ಕಂಗೆಟ್ಟಿರುವ ಡ್ರ್ಯಾಗನ್‌ ರಾಷ್ಟ್ರ ಚೀನಾ ತನ್ನದೇ ಆದ ತಂತ್ರಗಾರಿಕೆಯನ್ನು ರೂಪಿಸಲು ಮುಂದಾಗಿದ್ದು, ಈ ಮೂಲಕ ಟ್ರಂಪ್‌ಗೆ ಸೆಡ್ಡು ಹೊಡೆಯಲು ಪ್ಲಾನ್‌ ಮಾಡಿದೆ. https://youtu.be/r0ITfEx1V8c ಭಾರತದ ಉತ್ಪನ್ನಗಳ ಆಮದು.. ಇನ್ನೂ ಅಮೆರಿಕದ ಪ್ರತೀಕಾರದ...

Recipe: ಆರೋಗ್ಯಕರವಾದ ಬೀಟ್‌ರೂಟ್ ದೋಸೆ ರೆಸಿಪಿ

Recipe: ನಿಮ್ಮ ಮನೆಯಲ್ಲಿ ಯಾರಾದ್ರೂ ಬೀಟ್‌ರೂಟ್ ತಿನ್ನಲ್ಲಾ, ಬೇರೆ ತರಕಾಾರಿ ತಿನ್ನಲ್ಲಾ, ಓಟ್ಸ್ ತಿನ್ನಲ್ಲಾ ಅಂತಾ ಹೇಳಿದರೆ, ನೀವು ಅವರಿಗೆ ಈ ರೀತಿ ದೋಸೆ ಮಾಡಿ ಕೊಡುವ ಮೂಲಕ, ಓಟ್ಸ್ ಮತ್ತು ತರಕಾರಿ ತಿನ್ನಿಸಬಹುದು. ಹಾಗಾದ್ರೆ ಈ ಆರೋಗ್ಯಕರ ಬೀಟ್‌ರೂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಮೊದಲು ಮಿಕ್ಸಿ ಜಾರ್‌ಗೆ ನೆನೆಸಿಟ್ಟಿದ್ದ ಒಂದು...

Recipe: ಮಾವಿನ ಹಣ್ಣು- ಕಾಯಿ ಹಾಲು- ಚೀಯಾ ಸೀಡ್ಸ್ ಪುಡ್ಡಿಂಗ್ ರೆಸಿಪಿ

Recipe: ಬೇಸಿಗೆ ಗಾಲ ಶುರುವಾಗಿದೆ. ಬೇಸಿಗೆ ಅಂದ್ರೆ ಬರೀ ಬಿಸಿಲಲ್ಲ. ಅದು ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್. ವರ್ಷಕ್ಕೊಮ್ಮೆ ಮಾವಿನ ಹಣ್ಣನ್ನು ಸೇವಿಸುವ ಅವಕಾಶ ಸಿಗುವ ಸಮಯ. ಅಂಥಾದ್ರಲ್ಲಿ ನೀವು ಮಾವಿನ ಹಣ್ಣಿನ ಯಾವುದೇ ರೆಸಿಪಿಯನ್ನು ಮಿಸ್ ಮಾಡಿಕೊಳ್ಳಬಾರದು ಅಂತಾ ನಾವಿಂದು ಮಾವಿನ ಹಣ್ೞು- ಕಾಯಿ ಹಾಲು ಮತ್ತು ಚೀಯಾ ಸೀಡ್ಸ್ ಬಳಸಿ...

Spiritual: ರಾತ್ರಿ ಸಮಯದಲ್ಲೇಕೆ ಅಂತ್ಯಕ್ರಿಯೆ ಮಾಡಬಾರದು ಗೊತ್ತಾ..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img