Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...
International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಪ್ರತಿಪಾದಿಸಿದ್ದಾರೆ.
https://youtu.be/sClJTRN2YtI
ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...
National News: ಹಲವು ಶ್ರೀಮಂತರು ತಾವು ಸಾಯುವ ಮುನ್ನ ವ್ಹೀಲ್ ಪೇಪರ್ ರೆಡಿ ಮಾಡಿ, ಅದರಲ್ಲಿ ಯಾರಿಗೆ ಎಷ್ಟು ಆಸ್ತಿ ಸಿಗಬೇಕು ಎಂದು ಬರೆದಿರುತ್ತಾರೆ. ಮಕ್ಕಳಿಗೆ, ಪತ್ನಿಗೆ ಆಸ್ತಿಯನ್ನು ಶೇರ್ ಮಾಡಿ ಇಟ್ಟಿರುತ್ತಾರೆ. ಆದ್ರೆ ಯಾವತ್ತಾದರೂ ಸಾಕು ನಾಯಿ, ಬೀದಿ ನಾಯಿಗಳ ಖರ್ಚು ವೆಚ್ಚಕ್ಕಾಗಿ ಆಸ್ತಿಯಲ್ಲಿ ಪಾಲು ಕೊಟ್ಟಿದ್ದನ್ನು ಕೇಳಿದ್ದೀರಾ.? ಇಲ್ಲಾ ನೀವು ಕೇಳಿರಲು...
Recipe: ಬೇಸಿಗೆ ಗಾಲ ಶುರುವಾಗಿದೆ. ಪದೇ ಪದೇ ಬಾಯಾರಿಕೆಯಾಗುವುದು, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗೋ ಸಮಸ್ಯೆ ಇರೋದು ಕಾಮನ್. ಹಾಗಂತ ನಾವು ಮಾರುಕಟ್ಟೆಯಲ್ಲಿ ಸಿಗುವಂಥ ಪಾನೀಯ ತಂದು ಕುಡಿಯೋದಲ್ಲ. ಬದಲಾಗಿ ಮನೆಯಲ್ಲೇ ನೀವು ಮ್ಯಾಂಗೋ ಲಸ್ಸಿ ತಯಾರಿಸಿ ಕುಡಿಯಬಹುದು. ಇದು ಮಾವಿನ ಸೀಸನ್ ಆಗಿರುವ ಕಾರಣಕ್ಕೆ, ಆರೋಗ್ಯಕ್ಕೂ ಹಿತವಾದ, ರುಚಿಯೂ ಆದ ಮ್ಯಾಂಗೋ ಲಸ್ಸಿ...
Recipe: ಮಾವಿನ ಕಾಯಿ ಸೀಸನ್ ಆರಂಭವಾಗಿದೆ. ಎಲ್ಲಿ ನೋಡಿದರೂ ಮಾವಿನ ಕಾಯಿ ಉಪ್ಪಿನಕಾಯಿ, ಮಾವವಿನಕಾಯಿ ಚಟ್ನಿ, ತಂಬುಳಿ ಹೀಗೆ ವೆರೈಟಿ ವೆರೈಟಿ ಮಾವಿನ ಕಾಯಿ ಪದಾರ್ಥ ಕಾಣ ಸಿಗುತ್ತದೆ. ಅದೇ ರೀತಿ ನಾವಿಂದು ಮಾವಿನಕಾಯಿ ಚಿತ್ರಾನ್ನ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಇದನ್ನು ಈಸಿಯಾಗಿ ಮಾಡಿ ಮಕ್ಕಳಿಗೆ ಟಿಫಿನ್ಗೂ ಹಾಕಿಕೊಡಬಹುದು.
ಬೇಕಾಗುವ ಸಾಮಗ್ರಿ: ಅರ್ಧ ಕಪ್...
Political News: ರಾಜ್ಯದಲ್ಲಿ ಮುಡಾ ಹಗರಣದ ಬಳಿಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವುದಕ್ಕೆ ಇದೀಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ...
International news: ಮಾಜಿ ಪ್ರಧಾನಿ ಶೇಖ್ ಹಸೀನಾಳನ್ನು ಓಡಿಸಿ ಸದ್ಯ ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿರುವ ಯೂನಸ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತದ ವಿರುದ್ಧವಾಗಿ ಅವರು ಚೀನಾ ಅಧ್ಯಕ್ಷರ ಬಳಿ ಮಾತನಾಡಿದ್ದರು. ಭಾರತಕ್ಕೆ ಸೇರಿದ 7 ನದಿಗಳಿಗೆ ಯಾವುದೇ ಮಾರ್ಗವಿಲ್ಲ. ಹಾಗಾಗಿ ಭಾರತ...
Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...
Political News: ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯ ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
https://youtu.be/mSZYjMusBtc
ತಮ್ಮ ಪಕ್ಷದ ವತಿಯಿಂದ ಸ್ಪೀಕರ್ ಭೇಟಿಯಾಗುವ ಮುನ್ನವೇ ಅಶೋಕ್ ಅವರು ಯು.ಟಿ.ಖಾದರ್ ಅವರಿಗೆ ಬರೆದಿರುವ ಪತ್ರವು ಇದೀಗ ಕೇಸರಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...