Sunday, July 26, 2026

Karnataka media

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...

Political News: ಗೇಟ್‌ ಪಾಸ್‌ ಬಳಿಕ ಕೇಸರಿ ವಿರುದ್ಧ ಬೆಂಕಿಯುಂಡೆ ಉಗುಳಿದ ಯತ್ನಾಳ್‌

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್‌ಹೌಸ್‌ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್‌ ಪಾಸ್‌ ಆದೇಶ ಬಂದ ಬಳಿಕ...

MOISTURIZER ಬಳಸದಿದ್ದಲ್ಲಿ ಈ ಸಮಸ್ಯೆಗಳು ಕಂಡುಬರುತ್ತೆ!

Beauty Tips: ಬ್ಯೂಟಿ ಬಗ್ಗೆ ನಿಮಗೆ ಹೆಚ್ಚು ಕಾಳಜಿ ಇದ್ದರೆ, ನೀವು ನಿಮ್ಮ ತ್ವಚೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕಾಗುತ್ತದೆ. ವೈದ್ಯೆಯಾಗಿರುವ ಡಾ.ದೀಪಿಕಾ ಅವರು ನಾವು ಮಾಯಿಶ್ಚ್‌ರೈಸರ್ ಬಳಸದಿದ್ದಲ್ಲಿ, ನಮ್ಮ ಆರೋಗ್ಯದ ಮೇಲೆ ಎಂಥ ಪರಿಣಾಮವಾಗುತ್ತದೆ ಎಂದು ಹೇಳಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಯಾವ ರೀತಿ ನಾವು ಗಿಡಗಳಿಗೆ ನೀರು ಹಾಕದಿದ್ದರೆ, ಅವು ಬಾಡಿ ಹೋಗುತ್ತದೆಯೋ,...

ಸ್ಟಾಲಿನ್‌ಗೆ ಖೆಡ್ಡಾ ತೋಡಲು ಶಾ ಮಾಸ್ಟರ್‌ ಪ್ಲಾನ್..!‌ : ಬಿಜೆಪಿ ಕಟ್ಟಿಹಾಕುವ ಡಿಎಂಕೆ ಕನಸಿಗೆ ಎಳ್ಳು ನೀರು..!

National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್‌ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಜಯ ಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮಾಜದ ಪ್ರಮುಖ ಬಸನಗೌಡ ಪಾಟೀಲ ಯತ್ನಾಳ ಅವರ ಅಮಾನತ್ತು ಮಾಡಿರುವ ಹಿನ್ನೆಲೆಯಲ್ಲಿ ಸಮುದಾಯದ ಜನರು ಪ್ರತಿ ಕಡೆಯೂ ಹೋರಾಟ ಮಾಡಿ ಎಂದು ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಕರೆ ನೀಡಿದರು. ಯತ್ನಾಳ ಅವರನ್ನ ಬಿಜೆಪಿ ಉಚ್ಚಾಟನೆ ಮಾಡಿದ್ದ ಸರಿಯಲ್ಲ. ಉತ್ತರ ಕರ್ನಾಟಕದ ಹುಲಿ ಬಸನಗೌಡ ಪಾಟಿಲ ಯತ್ನಾಳ...

Health Tips: ಮೈಯ್ಯಲ್ಲಿ ಗಡ್ಡೆಗಳು ಯಾಕೆ ಬರುತ್ತೆ? ಮುಂದೆ ಕ್ಯಾನ್ಸರ್ ಆಗಿ ಬದಲಾಗುತ್ತೆ!

Health Tips: ನಮ್ಮ ದೇಹದಲ್ಲಿ ಯಾವುದಾದರೂ ಭಾಗದಲ್ಲಿ ಗಡ್ಡೆ ಬೆಳೆದಾಗ, ಅದನ್ನು ನಿರ್ಲಕ್ಷಿಸದೇ, ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಇದೇ ಗಡ್ಡೆ ಕ್ಯಾನ್ಸರ್ ಗಡ್ಡೆಯಾಗಿ ಬೆಳೆದು, ಜೀವಕ್ಕೆ ಹಾನಿಯುಂಟು ಮಾಡಬಹುದು. ಈ ಬಗ್ಗೆ ವೈದ್ಯರಾದ ಡಾ.ಅರ್ಜುನ್ ಅವರು ವಿವರಿಸಿದ್ದಾರೆ. ದೇಹದಲ್ಲಿ ಅಲ್ಲಲ್ಲಿ ಗಂಂಟುಗಳು ಕಾಣಿಸಿಕೊಳ್ಳುತ್ತದೆ. ಅಂಥ ಗಂಟುಗಳನ್ನು ಲೈಪೋಮಾ ಎಂದು ಹೇಳಲಾಗುತ್ತದೆ. ಇಂಥ ಗಂಡುಗಳಲ್ಲಿ ಕೆಲವು...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

ಯತ್ನಾಳ್ ರೀತಿ ಹೆಬ್ಬಾರ್ ಮತ್ತು ಸೋಮಶೇಖರ್ ಮೇಲೂ ಕ್ರಮವಾಗತ್ತೆ: ಲಿಂಗರಾಜ್‌ ಪಾಟೀಲ್

Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...

“ಸತ್ಯವಂತರಿಗಿದು ಕಾಲವಲ್ಲ” : ಶಿಸ್ತು ಕ್ರಮದ ಬಳಿಕ ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌ ಹೇಗಿತ್ತು ಗೊತ್ತಾ..?

Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...

Health Tips: IRREGULAR PERIODS! ಆಹಾರ – ದೇಹದ ತೂಕ ಈ ಸಮಸ್ಯೆಗೆ ಕಾರಣನಾ..?

Health Tips: ವೈದ್ಯೆಯಾಗಿರುವ ದೀಪ್ಶಿಕಾ ಝಾ ಅವರು ಮುಟ್ಟಿನ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಹೆಣ್ಣು ಮಕ್ಕಳಲ್ಲಿ ಕಾಮನ್ ಆಗಿ ಕಂಡು ಬರುವ ಸಮಸ್ಯೆ ಅಂದ್ರೆ, ಇರ್ರೆಗ್ಯೂಲರ್ ಪಿರಿಯಡ್ಸ್. ಅಂದ್ರೆ ಪ್ರತೀ ತಿಂಗಳು ಮುಟ್ಟಾಗದೇ, 2- 3 ತಿಂಗಳಿಗೊಮ್ಮೆ ಮುಟ್ಟಾಗುವ ಸಮಸ್ಯೆ. ಈ ಸಮಸ್ಯೆಯಿಂದ ಏನೇನು ಆರೋಗ್ಯ ಸಮಸ್ಯೆ ಉದ್ಭವಿಸುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ ನೋಡಿ. ನಾರ್ಮಲ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img