Friday, September 4, 2026

Karnataka media

Bengaluru News: ನಕಲಿ ವೈದ್ಯರೆಷ್ಟು ಗೊತ್ತಾ..? : ಬೆಚ್ಚಿ ಬೀಳಿಸುತ್ತೆ ಈ ಮಾಹಿತಿ

Bengaluru News: ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳು, ಬದಲಾವಣೆಗಳಾದರೂ ಸಹ ಆರೋಗ್ಯ ಕ್ಷೇತ್ರಕ್ಕೆ ಒಂದಲ್ಲ ಒಂದು ರೀತಿಯ ಕಳಂಕ ಅಂಟಿಕೊಳ್ಳುತ್ತಲೇ ಇದೆ. ಇನ್ನೂ ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಜನಸಾಮಾನ್ಯರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಅಲ್ಲದೆ ಇದರಿಂದ ಜನರ ಆರೋಗ್ಯದ ಮೇಲೂ ಅನೇಕ ರೀತಿಯ ಮಾರಕ ಪರಿಣಾಮಗಳು ಬೀರುತ್ತಿವೆ....

Post office Scheme: 5 ಲಕ್ಷ ಇನ್ವೆಸ್ಟ್ ಮಾಡಿ, 15 ಲಕ್ಷದವರೆಗೆ ಹಣ ಪಡೆಯಬಹುದು..

Post office Scheme: ಇಂದಿನ ಕಾಲದಲ್ಲಿ ಉಳಿತಾಯ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಜವಾಬ್ದಾರಿ ಹೆಗಲೇರಿದ ಮೇಲೆ ಹೇಗೆ ಹಣದ ಬೆಲೆ ತಿಳಿಯುವುದೋ, ಜವಾಬ್ದಾರಿ ಎಲ್ಲ ಮುಗಿಸಿ, ರಿಟೈರ್‌ಮೆಂಟ್ ತೆಗೆದುಕೊಂಡಾಗಲೂ ಹಣ ಅಷ್ಟೆ ಮುಖ್ಯವಾಗಿರುತ್ತದೆ. ಹಾಗಾಗಿ ಜವಾಬ್ದಾರಿ ಅಂತಾ ಹಣವನ್ನೆಲ್ಲ ಖರ್ಚು ಮಾಡುವ ಮುನ್ನ, 60 ಕಳೆದ ಮೇಲೆ ಕೂತು ತಿನ್ನಲೊಂದು...

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ ತಂಡ ಅಥವಾ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಬೇಕು ಎಂದು ಎಮ್‌ಎಲ್‌ಸಿ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ...

ಮುರ್ಷಿದಾಬಾದ್‌ ಗಲಭೆಯ ಹಿಂದೆ ಅಮಿತ್‌ ಶಾ ಕೈವಾಡವಿದೆ : ಯೋಗಿ ಬಿಗ್ಗೆಸ್ಟ್ ಭೋಗಿ ಎಂದ ದೀದಿ

Political News: ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಬಿಎಸ್‌ಎಫ್‌ ಹಾಗೂ ಬಿಜೆಪಿಯೇ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ. ಗಲಭೆಯ ಕುರಿತು ಮುಸ್ಲಿಂ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿರುವ ಅವರು, ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಪೂರ್ವನಿಯೋಜಿತವಾಗಿದೆ. ಇದರಲ್ಲಿ ಬಿಎಸ್‌ಎಫ್‌ ಭಾಗಿಯಾಗಿದೆ. ಅದರಲ್ಲೂ ಕೇಂದ್ರಿಯ ತನಿಖಾ ಸಂಸ್ಥೆಗಳೂ...

Tamil nadu politics: ಸುಳ್ಳು ಹೇಳಿದ್ರಾ ಅಮಿತ್ ಶಾ..? : ಉತ್ಸಾಹವಿದ್ದ ದೋಸ್ತಿಯಲ್ಲಿ ಬಿರುಕು..!

Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್‌ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಶಾಕ್‌ ನೀಡಿದ್ದಾರೆ. ಇನ್ನೂ ಕಳೆದ ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿಗೆ ಭೇಟಿ ನೀಡಿದ್ದ ಅಮಿತ್‌ ಶಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ...

ಸಿದ್ದು, ಡಿಕೆ ಒಂದಾಗಿರಿ, ಇಲ್ಲಾಂದ್ರೆ ಮೋದಿ, ಶಾ ಸರ್ಕಾರ ಬೀಳಿಸ್ತಾರೆ : ಬಿರುಗಾಳಿ ಎಬ್ಬಿಸಿದ ಖರ್ಗೆ ಹೇಳಿಕೆ

Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಮಾಡಿರುವ ಬಿಜೆಪಿಯ...

ಏನಾಗುತ್ತೆ ಜಾತಿ ಗಣತಿ ಭವಿಷ್ಯ..? : ಹೈ ವೋಲ್ಟೇಜ್‌ ಸಚಿವ ಸಂಪುಟ ಸಭೆಯತ್ತ ರಾಜ್ಯದ ಚಿತ್ತ

Political News: ರಾಜ್ಯದ ಬಹುತೇಕ ಎಲ್ಲ ಸಮುದಾಯಗಳನ್ನು ತೀವ್ರ ಕುತೂಹಲಕ್ಕೆ ದೂಡಿರುವ ಜಾತಿ ಗಣತಿ ವರದಿಯ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈ ವೋಲ್ಟೇಜ್‌ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಮುಖವಾಗಿ ರಾಜಕೀಯವಲ್ಲದೆ ಎಲ್ಲ ಸಮುದಾಯಗಳಲ್ಲೂ ಸಹ ಇದರ ಕಿಚ್ಚು ದಿನಕಳೆದಂತೆಲ್ಲ ಹೆಚ್ಚಾಗುತ್ತಾ ಹೋಗುತ್ತಿದೆ. ಅಲ್ಲದೆ ಜಾತಿ ಗಣತಿ ವರದಿಯನ್ನು ಮಂಡಿಸಿದ್ದ ರಾಜ್ಯ...

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಚೀನಾ ಬಿಗ್‌ ಶಾಕ್‌ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ. ಇನ್ನೂ ಅಮೆರಿಕದಲ್ಲಿ...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

21 ಎಕರೆ ಭೂಮಿಗೆ ಎಷ್ಟು ಬೆಲೆ ಗೊತ್ತಾ..? : ಶಾಕ್‌ ನೀಡುತ್ತೆ ಚಂದ್ರಬಾಬು ನಿರ್ಧಾರ..!

Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್‌ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ. 99 ಪೈಸೆಗೆ 21...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img