Sunday, July 26, 2026

Karnataka media

Hubli News: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

Political News: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ತುಲಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ತುಲಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ತುಲಾ ರಾಶಿಯವರಿಗೆ ನರಗಳ ಸಮಸ್ಯೆ ಉಂಟಾಗುತ್ತದೆ. ಶತ್ರುಕಾಟ ಹೆಚ್ಚಾಗುತ್ತದೆ. ಅಲ್ಲದೇ, ಹಣದ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕನ್ಯಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕನ್ಯಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕನ್ಯಾ ರಾಶಿಯವರಿಗೆ ಜೀವನದಲ್ಲಿ ವೈರಾಗ್ಯ ಉಂಟಾಗುತ್ತದೆ. ದಾಂಪತ್ಯದಲ್ಲಿ ಕಲಹ ಉಂಟಾಗುತ್ತದೆ. ಮೇ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಸಿಂಹ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಸಿಂಹ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಸಿಂಹ ರಾಶಿಯವರು ವಿವಾಹ ಮಾಡಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಈ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕರ್ಕಾಟಕ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕರ್ಕ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಬಿಟ್ಟು ಹೋಗುವ ಸಮಯವಾದರೂ ಕೂಡ, ನಿಮ್ಮ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಮಿಥುನ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮಿಥುನ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಮಿಥುನ ರಾಶಿಯವರಿಗೆ ಉದ್ಯೋಗ, ಮನೆ ವಿಷಯದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆ ಇರುತ್ತದೆ....

Mandya News: ಭ್ರೂಣಹತ್ಯೆ ಸುಳಿವು ಕೊಟ್ಟ ಪತ್ರಕರ್ತನಿಗೆ ಲಕ್ಷ ರೂ. ಬಹುಮಾನ

Mandya News: ಮಂಡ್ಯ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಡೆಯುತ್ತಿದ್ದ ಬಗ್ಗೆ ಮಂಡ್ಯ ಜಿಲ್ಲೆಗೆ ಅಂಟಿದ್ದ ಕಳಂಕ ಅಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಆರೋಗ್ಯ ಇಲಾಖೆಯು ನಾಗರೀಕರು ಜಾಗೃತರಾದಲ್ಲಿ ಈ ಅಪವಾದದ ಮಸಿಯನ್ನು ತೊಳೆಯಲು ಸಾಧ್ಯ ಎಂಬ ನಿಟ್ಟಿನಲ್ಲಿ ರಹಸ್ಯ ಕೃತ್ಯ ಬಯಲಿಗೆಳೆಯುವವರಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಕಳೆದ ವರ್ಷ ಪಾಂಡವಪುರದ ಆರೋಗ್ಯ ಇಲಾಖೆ...

ಬೆಂಗಳೂರೇ ಬೆಚ್ಚಿ ಬಿದ್ದ ಉದ್ಯಮಿಯ ಮ*ರ್ಡರ್‌ ಮಿಸ್ಟರಿ.. ಕಾಂಗ್ರೆಸ್‌ ಎಂಎಲ್‌ಎ ಆಪ್ತನ ಕೊ*ಲೆಗೆ ಬಿಗ್‌ ಟ್ವಿಸ್ಟ್‌!..

Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಲೋಕನಾಥ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್‌ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್‌ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...

ಅಡಿಪಾಯದಲ್ಲೇ ಅಭದ್ರತೆ, ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಖಾಲಿ ಖಾಲಿ!

News: ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮುಖ್ಯವಾಗಿರುತ್ತದೆ. ಅದರಲ್ಲೂ ಪ್ರಾಥಮಿಕ ಶಿಕ್ಷಣವೆಂದರೆ ಅತ್ಯಂತ ಮಹತ್ವದ ಹಾಗೂ ಭವಿಷ್ಯಕ್ಕೆ ಭದ್ರ ಬುನಾದಿಯಿದ್ದಂತೆ. ಮೆಡಿಕಲ್‌ ಹಾಗೂ ಎಂಜಿನಿಯರಿಂಗ್‌ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು ತಳಪಾಯವೆಂದೇ ಪರಿಗಣಿಸಲಾಗುವ ಈ ಶಿಕ್ಷಣವನ್ನು ನೀಡಲು ಶಿಕ್ಷಕರೇ ಇಲ್ಲದಿರುವ ವಿಚಾರ ಬಯಲಾಗಿದೆ. ಅಲ್ಲದೆ ಇಂತಹ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹೆಸರು ಮಾಡಲು...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img