Sunday, July 26, 2026

Karnataka media

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...

Hubli News: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಇಂದಿನಿಂದ ಎಸ್ಎಸ್ಎಲ್‌‌ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಪ್ರೌಢಶಾಲೆಗೆ ಭೇಟಿ ನೀಡಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ...

Hubli News: ನಾಳಿನ ಬಂದ್‌ಗೆ ನಮ್ಮ ಬೆಂಬಲವಿಲ್ಲ: ನಟ ಚೇತನ್ ಅಹಿಂಸಾ

Hubli News: ನಾಳಿನ ಬಂದ್ ಗೆ ನಮ್ಮ ಬೆಂಬಲ ಇಲ್ಲ. ಬಂದ್ ಗಾಗಿ ತೂಕದ ಬೇಡಿಕೆ ಇಲ್ಲ.ಯಾರೆಲ್ಲಾ ಬಂದ್ ಗೆ ಕರೆ ನೀಡಿದ್ದಾರೋ ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಿದ್ದಾರೆ ಹೀಗಾಗಿ ಬೆಂಬಲ ಇಲ್ಲ ಅಂತ ನಟ ಚೇತನ ಅಹಿಂಸಾ ಹೇಳಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಾವು ಚಾಲನೆಯಲ್ಲಿ ಇರಬೇಕು ಅಂತ ಬಂದ್ ಮಾಡುತ್ತಿದ್ದಾರೆ..ಒಂದು...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

Political News: ದ್ವೇಷ ರಾಜಕಾರಣಕ್ಕೆ ನಾವು ಸೊಪ್ಪು ಹಾಕಲ್ಲ..! ಛತ್ರಿ ಪದದ ಬಗ್ಗೆ ನಿಖಿಲ್‌ ಹೇಳಿದ್ದೇನು..?

Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್‌ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಬರೀ ದ್ವೇಷದ ರಾಜಕಾರಣ...

Political News: ಶಾಸಕ, ಸಚಿವರಿಗೆ ಯುಗಾದಿ ಗಿಫ್ಟ್‌ : ವೇತನ ಏರಿಕೆ ಭಾಗ್ಯ ಕರುಣಿಸಿದ ಕಾಂಗ್ರೆಸ್‌ ಸರ್ಕಾರ

Political News: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ನಲುಗಿಹೋಗಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಬರೆಯನ್ನು ಸಿದ್ದರಾಮಯ್ಯ ಸರ್ಕಾರ ಎಳೆದಿದ್ದಾರೆ. ಇಷ್ಟು ದಿನ ಶಾಸಕ, ಸಚಿವರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದ ಸರ್ಕಾರ ದಿಢೀರ್‌ ಆಗಿ ಇಂದು ಸಿಎಂ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರೆಲ್ಲರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ...

Sandalwood News: ಚಂದನವನಕ್ಕೆ ಮತ್ತೊಬ್ಬ ರಾಕಿಬಾಯ್! ರಕ್ಕಸನಾಗಿ ಬಂದ ರಾಜ್ ಚರಣ್

Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್‌ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...

ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Political News: ಸಚಿವ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ನಿನ್ನೆ ಕಲಾಪದಲ್ಲಿ ಆರೋಪಿಸಿದ್ದರು. ಈ ಬಗ್ಗೆ ದೂರು ನೀಡಿದರೆ, ಪ್ರಕರಣ ದಾಖಲಿಸಿ, ಗಂಭೀರವಾಗಿ ತನಿಖೆ ನಡೆಸಲಾಗುತ್ತದೆ ಎಂದು ಗೃಹಸಚಿವರು ಹೇಳಿದ್ದರು. ಆದರೂ ಕೂಡ ಬಿಜೆಪಿಗರು, ಇಡೀ ಕಲಾಪದಲ್ಲಿ ಈ ಬಗ್ಗೆಯೇ ಪರ ವಿರೋಧ ಚರ್ಚೆ ಮಾಡಿದ್ದು, ಈ ಬಗ್ಗೆ...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...

Political News: ಪರೋಕ್ಷವಾಗಿ ಡಿಕೆ ವಿರುದ್ಧ ಹೆಚ್ಡಿಕೆ ವಾಗ್ದಾಳಿ..?

Political News: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿತ್ತು. ಇನ್ನು ಇತ್ತೀಚೆಗೆ ಮಾಧ್ಯಮದ ಜೊತೆ ಮಾತನಾಡಿದ್ದ ಡಿಕೆಶಿ, ಕುಮಾರಸ್ವಾಮಿ ಅವರ ರಕ್ತದಲ್ಲಿ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದಕ್ಕೆ ಇಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img