Monday, July 27, 2026

Karnataka media

ಹೆಂಡತಿ ಮೇಲೆ ಆರೋಪಿಸಿದ್ದ ಶ್ರೀಕಾಂತನಿಗೆ ಶಾಕ್..!‌ ಪತಿ, ಪತ್ನಿ ಫೈಟ್‌ಗೆ ಸಿಕ್ತು ಬಿಗ್‌ ಟ್ವಿಸ್ಟ್‌..

Bengaluru News: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತದೆ ಎಂದು ಹೆಂಡತಿ ಡಿಮ್ಯಾಂಡ್‌ ಮಾಡಿದ್ದಳು. 2 ವರ್ಷಗಳು ಕಳೆದರು ಹೆಂಡತಿ ಸಂಸಾರ ನಡೆಸಲು ನೋ ಅಂತಿದ್ದಾಳೆ. ನನಗೀಗ ಮಕ್ಕಳು ಬೇಡ, ದತ್ತು ಮಕ್ಕಳನ್ನು ಸಾಕೋಣ, 60 ವರ್ಷದ ನಂತರ ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಹೇಳುತ್ತಿದ್ದಾಳೆ. ಹೀಗೆಂದು ಆರೋಪಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಗಂಡ ಶ್ರೀಕಾಂತ್‌ ಮಾಡಿದ್ದ...

CONSTIPATION..! ಕಾರಣಗಳು ಏನು.? ನಿರ್ಲಕ್ಷ್ಯ ಮಾಡಿದ್ರೆ ತೊಂದರೆ ತಪ್ಪಿದ್ದಲ್ಲ!

Health Tips: ಮಲಬದ್ಧತೆ ಹೆಚ್ಚಾಗಿ ಪುಟ್ಟ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ, ಕೆಲವೊಮ್ಮೆ ನೀರು ಕುಡಿಯುವ ಪ್ರಮಾಣ ಕಡಿಮೆಯಾಗಿರುತ್ತದೆ. ಇನ್ನು ಕೆಲವೊಮ್ಮೆ ಆಹಾರ ಸೇವನೆಯಲ್ಲಿ ಏರುಪೇರಾಗುತ್ತದೆ. ಹಾಗಾಗಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಯಾಕೆ ಈ ಮಲಬದ್ಧತೆಗೆ ಕಾರಣವೇನು ಅಂತಾ ವೈದ್ಯರಾದ ಡಾ.ಆಂಜಿನಪ್ಪ ಅವರು ಹೇಳಿದ್ದಾರೆ. ದಿನಕ್ಕೆ ಎರಡು ಬಾಾರಿ, ಎರಡು ದಿನಕ್ಕೆ ಒಮ್ಮೆ, ಪ್ರತಿದಿನ ಮಲವಿಸರ್ಜನೆಯಾದ್ರೆ, ಅದು...

ದೇಶದ ಟಾಪ್‌ 10 ಶ್ರೀಮಂತ ಶಾಸಕರ ಪಟ್ಟಿ ರಿಲೀಸ್..‌ ಯಾರ ಬಳಿ ಎಷ್ಟು ಆಸ್ತಿ ಇದೆ ಗೊತ್ತಾ..?

Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮಸ್‌ ಅಂದರೆ ಎಡಿಆರ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...

Movie News: ಬೆಟ್ಟಿಂಗ್ ಆ್ಯಪ್ ಪ್ರಮೋಷನ್, ಟಾಲಿವುಡ್ ಸೆಲೆಬ್ರಿಟಿಗಳಿಗೆ ಖಾಕಿ ಶಾಕ್..!

Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ... ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ ಅಪಘಾತ…

Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ ಹಾದಿ ಬಸವಣ್ಣ ದೇವಸ್ಥಾನ ಬಳಿ...

ಬಾಹ್ಯಾಕಾಶ ಬಂಧನದಿಂದ ಭೂಮಿಗೆ ಬಂದಿಳಿದ ಸೀತೆ ಸುನಿತೆ : ಭೂಮಿಗೆ ಹತ್ತಿರವಿಲ್ಲದಿದ್ದ ಆ ದಿನಗಳು

Special Story: ಕೇವಲ 9 ದಿನಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಬುಚ್‌ ವಿಲ್ಮೋರ್‌ ಹಾಗೂ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಕೊನೆಗೂ ಸೇಫ್‌ ಆಗಿ ಭೂಮಿಗೆ ಬಂದಿಳಿದಿದ್ದಾರೆ. ಸುದೀರ್ಘ 9 ತಿಂಗಳುಗಳ ಕಾಲ ಬಾಹ್ಯಾಕಾಶ ಬಂಧನದಲ್ಲಿದ್ದ ಗಗನಯಾತ್ರಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೀವದ ಹಂಗನ್ನೇ ತೊರೆದು ನನ್ನವರು, ತನ್ನವರು ಎನ್ನದೆ ಭೂಮಿಯಿಂದ...

Jeeni ಬಳಸಿದವರ ಮನದ ಮಾತು: ಅಮ್ಮನ ಮನೆಮದ್ದು ಜೀನಿ.. ಮಗು ಆಕ್ಟೀವ್ ಆಗಿ ಇರೋದಕ್ಕೆ ಕಾರಣ ಜೀನಿ..

Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು ಪುಡಿ ಮಾಡಿ ತಯಾರಿಸಲಾಗುತ್ತದೆ. ನನ್ನ ಮಗು ಜೀನಿ ಸರಿಹಿಟ್ಟು ತಿಂದು ಆರೋಗ್ಯವಾಗಿದ್ದರೆ, ನನ್ನ ಅಮ್ಮ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ತಿಂದು ಆರೋಗ್ಯವಾಗಿದ್ದಾರೆ ಎಂದಿದ್ದಾರೆ. ಮನೆಯಲ್ಲಿ ಅಮ್ಮಂದಿರು ಮನೆಮದ್ದು...

ಪಾಕ್‌ ಪರ ಗೋಡೆ ಬರಹ ಬರೆದಿದ್ದ ಪಾಕ್‌ಪ್ರೇಮಿಗಳನ್ನು ಅರೆಸ್ಟ್ ಮಾಡಿದ ಬಿಡದಿ ಪೊಲೀಸರು

Ramanagara News: ರಾಮನಗರದ ಬಿಡದಿಯ ಖಾಸಗಿ ಕಂಪನಿಯಲ್ಲಿ ಪಾಕ್ ಪರ ಬರಹ ಬರೆದಿದ್ದು ಸುದ್ದಿಯಾಗಿತ್ತು. ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಗೋಡೆಬರಹ ಬರೆದು, ಕನ್ನಡಿಗರ ಮನಸ್ಸಿಗೆ ನೋವಾಗುವಂತೆ ಅಗೌರವ ತೋರಿದ್ದರು. ಇದೀಗ ಆ ಪಾಕಿಸ್ತಾನ ಪ್ರೇಮಿಗಳಾದ ಸಾಧಿಕ್ ಮತ್ತು ಹುಸೇನ್‌ನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿರುವ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ,...

Health Tips: ಜೀನಿ ಅಂದ್ರೆ ಒಂದು ಅದ್ಭುತ! | ಇದು ಯಾವುದೇ ಔಷಧಿಗೆ ಕಡಿಮೆ ಇಲ್ಲ!

Health Tips: ನಾಗರತ್ನಮ್ಮ ಎಂಬುವವರು ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಿದ್ದು, ಇದರಿಂದ ಅವರಿಗೆ, ಅವರ ಪತಿಗೆ ಏನೇನು ಆರೋಗ್ಯ ಲಾಭವಾಗಿದೆ ಎಂದು ವಿವರಿಸಿದ್ದಾರೆ. ನಾಗರತ್ನಮ್ಮ ಅವರ ಪತಿ ಡ್ರೈವರ್ ಕೆಲಸ ಮಾಡುವುದರಿಂದ ಧೂಳಿನಲ್ಲಿ ಹೆಚ್ಚು ಓಡಾಡಬೇಕಾದ ಪರಿಸ್ಥಿತಿ ಇತ್ತು. ಹೀಗಾಗಿ ಆರೋಗ್ಯ ತೀರಾ ಹದಗೆಟ್ಟಿದ್ದು, ಬಿಪಿ, ಶುಗರ್ ಕೂಡ ಬಂದಿತ್ತು. ಹೀಗಾಗಿ ನಾಗರತ್ನಮ್ಮ ಜೀನಿ...

Health Tips: ನಮ್ಮ ಮಗು ಆರೋಗ್ಯವಾಗಿರೋದು ಯಾಕೆ ಗೊತ್ತಾ..? ಎಲ್ಲದಕ್ಕೂ ಕಾರಣ ಜೀನಿ ಸರಿಹಿಟ್ಟು!

Health Tips: ಜೀನಿ ಸರಿಹಿಟ್ಟು ಮಕ್ಕಳ ಆರೋಗ್ಯದ ಮೇಲೆ ಎಂಥ ಅತ್ಯುತ್ತಮ ಪರಿಣಾಮ ಬೀರುತ್ತದೆ ಎಂದು ಇದನ್ನು ಉಪಯೋಗಿಸಿದ ಎಲ್ಲರಿಗೂ ಗೊತ್ತು. ಅದೇ ರೀತಿ ನರಸಮ್ಮ ಎಂಬುವವರೊಬ್ಬರು ತಮ್ಮ ಮೊಮ್ಮಗನಿಗೆ ಜೀನಿ ಸೇವಿಸಿದ ಬಳಿಕ ಯಾವ ರೀತಿಯ ಆರೋಗ್ಯಕರ ಲಾಭವಾಗಿದೆ ಎಂದು ವಿವರಿಸಿದ್ದಾರೆ. ಇವರ ಮೊಮ್ಮಗ ಆಹಾರ ಸೇವಿಸಲು ಶುರು ಮಾಡಿದಾಗಿನಿಂದಲೇ ಇವರು ಜೀನಿ ಸರಿಹಿಟ್ಟು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img