Monday, July 27, 2026

Karnataka media

ಎನ್‌ಆರ್‌ಜಿ ಕೆಲಸ ಪ್ರತಿ ವರ್ಷ ಮಾರ್ಚ್‌ 31ರ ಒಳಗೆ ಪೂರ್ಣಗೊಳಿಸಬೇಕು : ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚನೆ

Political News: ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮನರೇಗಾ ಅಡಿಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳನ್ನು 2025ರ ಮಾರ್ಚ್‌ 31ರ ಒಳಗೆ ಪೂರ್ಣಗೊಳಿಸುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯು ಎಲ್ಲ ಜಿಲ್ಲಾ ಪಂಚಾಯತ್‌ನ ಸಿಇಒಗಳಿಗೆ ಸೂಚನೆ ನೀಡಿದೆ. ಈ ಮೂಲಕ ಯಾವುದೇ ಕಾಮಗಾರಿಗಳನ್ನು ವರ್ಷಾಂತ್ಯಕ್ಕೆ ಕೈಗೊಂಡು ಮುಂಬರುವ ಆರ್ಥಿಕ ವರ್ಷದಲ್ಲಿ ಅವುಗಳನ್ನು ಮುಂದುವರೆಸುವುದನ್ನು ಇಲಾಖೆಯು...

ಆರ್ಥಿಕ ಹೊಡೆತಕ್ಕೆ ತತ್ತರಿಸಿದ ಮಹಾ ಸರ್ಕಾರದಿಂದ ಗ್ಯಾರಂಟಿಗೆ ಕತ್ತರಿ : ಲಾಡ್ಕಿ ಬಹಿನ್‌ ಹಣ ಇನ್ಮುಂದೆ ಶ್ರೀಮಂತರಿಗಿಲ್ಲ

National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್‌ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು. ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...

ಒತ್ತೆಯಾಳುಗಳ ಬಿಡುಗಡೆ ಮಾಡದ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರತೀಕಾರದ ದಾಳಿ : 420ಕ್ಕೂ ಅಧಿಕ ಬಲಿ

International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...

ಕಾಶ್ಮೀರದ ಬಗ್ಗೆ ಸುಳ್ಳು ಹೇಳುವ ನೀವು, ಮೊದಲು ಅಲ್ಲಿಂದ ಜಾಗ ಖಾಲಿ ಮಾಡಿ : ಪಾಕ್‌ಗೆ ಭಾರತದ ಖಡಕ್‌ ಸೂಚನೆ

International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್‌ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್‌ಕಾಸ್ಟ್‌ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್‌ಗೆ ನೇರವಾಗಿ ಮತ್ತೆ...

International News: ಯುದ್ಧ ನಿಲ್ಲಿಸುತ್ತೇನೆ ಆದರೆ ಕಂಡೀಷನ್ಸ್‌ ಅಪ್ಲೈ : ಟ್ರಂಪ್‌ಗೆ ಪುಟಿನ್‌ ಮಾತು

International News: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್‌ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. https://youtu.be/gaXzKktlXec ಅಮೆರಿಕದ...

ಶಾರುಖ್‌, ವಿಜಯ್‌ ಹಿಂದಿಕ್ಕಿ 120 ಕೋಟಿ ತೆರಿಗೆ ಕಟ್ಟಿದ ಬಿಗ್‌ಬಿ :‌ ನಟರಲ್ಲೇ ನಂ.1 ಟ್ಯಾಕ್ಸ್‌ ಪೇಯರ್ ಅಮಿತಾಬ್‌

Bollywood News: ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರಾದ ಅಮಿತಾಬ್‌ ಬಚ್ಚನ್‌ ಅವರು 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಇನ್ನೂ ಈ ಆದಾಯದಲ್ಲಿನ 120 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದ್ದಾರೆ. ಈ ಮೂಲಕ ಭಾರತದ ನಟರಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಚ್ಚನ್‌...

Jeeni ಬಳಸಿದವರ ಮನದ ಮಾತು: ನನ್ನ ಮಕ್ಕಳು ACTIVE ಆಗಿರೋಕೆ ಕಾರಣ ಈ ಸರಿಹಿಟ್ಟು..!

Health Tips: ನನ್ನ ಮಕ್ಕಳು ಆ್ಯಕ್ಟೀವ್ ಆಗಿರೋಕ್ಕೆ ಕಾರಣ ಈ ಜೀನಿ ಸರಿಹಿಟ್ಟು ಅಂತಾ ಓರ್ವ ವ್ಯಕ್ತಿ ಕರ್ನಾಟಕ ಟಿವಿ ಹೆಲ್ತ್ ಜೊತೆ ಮಾತನಾಡಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗನಿಗೆ ಈಗ 3 ವರ್ಷವಾಗಿದ್ದು, ಮಗುವಿಗೆ ಆಹಾರ ತಿನ್ನಿಸುವ ವಯಸ್ಸಿಗೆ ಬಂದಾಗಲೇ, ಜೀನಿ ನೀಡಲು ಶುರು ಮಾಡಿದ್ದರಂತೆ. ಜೀನಿ ನೀಡುವ ಮುನ್ನ ಬೇರೆ ಆಹಾರವನ್ನು...

ಭಯೋತ್ಪಾದನೆ ಬಗ್ಗು ಬಡಿಯಲು ಭಾರತ-ನ್ಯೂಜಿಲೆಂಡ್‌ ಸಿದ್ಧ : ಮೋದಿ, ಲುಕ್ಸನ್‌ ನಡುವೆ ಮಹತ್ವದ ಒಪ್ಪಂದ

International News: ಮಾರ್ಚ್​ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲೂಕ್ಸನ್‌ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...

Political News: ಹಿಂದಿ ಕಲಿತರೆ ದಿಲ್ಲೀಲಿ ಮಾತುಕತೆಗೆ ಲಾಭವಾಗುತ್ತದೆ :ತ್ರಿಭಾಷಾ ಸೂತ್ರಕ್ಕೆ ನಾಯ್ಡು ಬೆಂಬಲ

Political News: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಜಟಾಪಟಿಯ ನಡೆಯುತ್ತಿರುವಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತ್ರಿಭಾಷಾ ನೀತಿಗೆ ಬೆಂಬಲ ನೀಡಿದ್ದಾರೆ. ತ್ರಿಭಾಷಾ ನೀತಿಯನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿಆಂಧ್ರಪ್ರದೇಶದಲ್ಲಿ ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀಯ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ...

International News: ಖಲಿಸ್ತಾನಿಗಳ ಹೆಡೆಮುರಿ ಕಟ್ಟಿ : ಅಮೆರಿಕಕ್ಕೆ ಭಾರತ ಆಗ್ರಹ

International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್‌ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img