Friday, September 4, 2026

Karnataka media

ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ: ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀ

Gadag News: ಗದಗ: ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ ಎಂದು ಗದಗನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕು ಅಂತ ಸ್ವಾಮೀಜಿ ಒತ್ತಾಯಿಸಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಆ ಜಾತಿ ಗಣತಿ ವರದಿ...

Political News: ಜಟಿಲವಾಗುತ್ತಿದೆ ಜಾತಿ ಗಣತಿ ವರದಿ : ಇಕ್ಕಟ್ಟಿನಲ್ಲಿರುವ ಸರ್ಕಾರದ ಚಾಣಾಕ್ಷ ನಡೆ ಏನು..?

Political News: ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿ ಆಧಾರದ ಮೇಲೆ ದತ್ತಾಂಶಗಳ ರಿಪೋರ್ಟ್‌ ಕುರಿತು ರಾಜ್ಯ ಸರ್ಕಾರದಲ್ಲೇ ಅಪಸ್ವರ ಜೋರಾಗಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಹಾಗೂ ಸಮುದಾಯಗಳ ನಡುವೆ ಬಣಗಳು ನಿರ್ಮಾಣವಾಗುತ್ತಿದ್ದು, ಇದರಿಂದ ಸಿದ್ದರಾಮಯ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪ್ರಮುಖವಾಗಿ ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು ತಮ್ಮದೇ...

ಈ ಜಾಗ ನಮ್ದು ಬಿಟ್ಟು ಕೊಡಿ : ವಕ್ಫ್‌ ಬೋರ್ಡ್‌ ಕ್ಯಾತೆಗೆ ನೂರಾರು ಕುಟುಂಬಗಳು ಕಂಗಾಲು

National News: ದೇಶದಲ್ಲಿ ವಕ್ಫ್‌ ತಿದ್ದುಪಡಿಯ ಮಸೂದೆಯ ಕುರಿತು ಪರ - ವಿರೋಧದ ಚರ್ಚೆಗಳು ಹಾಗೂ ಹೋರಾಟಗಳು ನಡೆಯುತ್ತಿವೆ. ಆದರೆ ಮೋದಿ ಸರ್ಕಾರದ ಈ ನೂತನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಡಳಿತದಲ್ಲಿ ಇದೀಗ ಈ ವಕ್ಫ್‌ ಕಂಟಕ ಎದುರಾಗಿದ್ದು, ಗ್ರಾಮವೊಂದರಲ್ಲಿನ 150 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ವಕ್ಫ್‌ ಬೋರ್ಡ್‌...

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

Bengaluru News: ಬೆಂಗಳೂರು: ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ. ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ...

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ. https://youtu.be/L_yUyPX7HhY ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ...

ಎನ್ಕೌಂಟರ್ ಕೇಸ್‌ಗೆ ಮಾನವ ಹಕ್ಕುಗಳ ಆಯೋಗ ಎಂಟ್ರಿ? ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಂಡ ಪಿಎಸ್‌ಐಗೆ ಟೆನ್ಶನ್ ಶುರು!

Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ. ಈ...

ನಾವೇ ಮೇಜರ್‌ ಇದ್ದೇವೆ, ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗಲ್ಲ : ಶಾಮನೂರು ವಾರ್ನಿಂಗ್‌

Political News: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿ ಗಣತಿ ವರದಿಯ ಕುರಿತು ಪರ - ವಿರೋಧದ ಚರ್ಚೆಗಳು ವ್ಯಾಪಕವಾಗಿ ಜೋರಾಗಿವೆ. ಅಲ್ಲದೆ ಸ್ವಪಕ್ಷದ ಶಾಸಕರು ಹಾಗೂ ಸಚಿವರೇ ಈ ಜಾತಿ ಗಣತಿಯನ್ನು ತಿರಸ್ಕರಿಸುತ್ತೇವೆಂದು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೂ ಈ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ,...

Hubli News: ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ್ದ ಗ್ಯಾಂಗ್‌ನ್ನು ಅರೆಬೆತ್ತಲೆ ಮಾಡಿ ಥಳಿಸಿದ ಜನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ. ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...

ಸೋನಿಯಾ, ರಾಹುಲ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌ : ಮೋದಿ ಶಾ ಸೇಡಿನ ರಾಜಕಾರಣ : ಸಿಎಂ ವಾಗ್ದಾಳಿ

Political News: ನ್ಯಾಷನಲ್‌ ಹೆರಾಲ್ಡ್‌ ಹಗರಣದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ವಿರುದ್ಧ ಇಡಿ ಚಾರ್ಜ್‌ ಶೀಟ್‌ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್‌ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. https://youtu.be/6IFCRWOq26o ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img