Monday, July 27, 2026

Karnataka media

ಡಿಲಿಮಿಟೇಷನ್‌ನಿಂದ ಕರ್ನಾಟಕದ 2 ಎಂಪಿ ಕ್ಷೇತ್ರಗಳಿಗೆ ಕೊಕ್ಕೆ : ಜೈ ರಾಂ ರಮೇಶ್‌ ಕಳವಳ

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ ರೀತಿಯಾಗಿ ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಅಲ್ಲದೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೂ ಇದರ ಹೊಡೆತ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಅಲ್ಲದೆ ಈ...

Jeeni Health Mix: ಕರ್ನಾಟಕದ ಸಿರಿಧಾನ್ಯಗಳ ಕಂಪನಿ ಜೀನಿ ಇದೀಗ ವಿಶ್ವದ 5 ದೇಶಗಳಲ್ಲಿ ಲಭ್ಯ

Jeeni Health Mix: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಮೋಡಿ ಮಾಡಿತ್ತು ಅಂದ್ರೆ, ಆಗಷ್ಟೇ ಬಂದಿದ್ದ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್, ಫಟಾಫಟ್ ಅಂತ ಖಾಲಿಯಾಗುವಷ್ಟು. ಈಗಲೂ ಸಹ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಅಷ್ಟೇ ಡಿಮ್ಯಾಂಡ್ ಇದೆ. ಇದರ ಸೇವನೆಯಿಂದ ಅದೆಷ್ಟೋ ಜನಕ್ಕೆ ಬಿಪಿ, ಶುಗರ್ ಕಂಟ್ರೋಲಿಗೆ ಬಂದಿದೆ....

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

ವಿಶ್ವ ಕಿಡ್ನಿ ದಿನಾಚರಣೆ: ಕಿಡ್ನಿ ಆರೋಗ್ಯದ ಕುರಿತು ಜಾಗೃತಿಗಾಗಿ ಬೃಹತ್ ವಾಕ್‌ಥಾನ್

Bengaluru News: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕಿಡ್ನಿ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎನ್ ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಆರಂಭವಾಗಿ ನಗರದ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ವಾಕ್ ಥಾನ್...

Sandalwood News: ದರ್ಶನ್ ಯಾವತ್ತಿದ್ದರೂ ನನ್ನ ಮಗ: ಅನ್‌ಫಾಲೋ ಮಾಡಿದ್ದರ ಬಗ್ಗೆ ಸುಮಲತಾ ಪ್ರತಿಕ್ರಿಯೆ

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ. ಇದೀಗ ದರ್ಶನ್ ಮಗನನ್ನು,...

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...

Maharashtra News: ಹಿಂದೂಗಳೇ ಮಲ್ಹಾರ್‌ ಪ್ರಮಾಣೀಕರಣದ ಮಾಂಸ ತಿನ್ನಿ: ಸಚಿವ ರಾಣೆ ಕರೆ

Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್‌ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...

International News: ಜಟಾಪಟಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಬಳಿ ಕ್ಷಮೆಯಾಚಿಸಿದ ಉಕ್ರೇನ್ ಅಧ್ಯಕ್ಷ

International News: ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಹಾಗೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಅಲ್ದೆ ಈ ವಿಚಾರ ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿತ್ತು. ಮಾತುಕತೆಗೆಂದು ದೂರದಿಂದ ಬಂದಿದ್ದ ಝಲೆನ್ಸ್ಕಿಯನ್ನ ಟ್ರಂಪ್‌ ಬೈದು ಹೊರಹಾಕಿದ್ದರು. ಇನ್ನೂ ವಿಶ್ವದ ಮಾಧ್ಯಮಗಳೆದುರೇ ಅವಮಾನಿಸೋದು ನಿಮಗೆ ಗೌರವ...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

Political News: ವಿಜಯೇಂದ್ರ ಇಳಿಸಲು ಫಡ್ನವೀಸ್‌ ನೆರವಿಗೆ ಮುಂದಾದ ರೆಬಲ್ಸ್‌

Political News: ರಾಜ್ಯ ಬಿಜೆಪಿಯಲ್ಲಿ ಮುಂದುವರೆದಿರುವ ಬಣ ಬಡಿದಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಹಿರಂಗ ಸಮರ ಸಾರಿರುವ ಬಿಜೆಪಿ ರೆಬಲ್‌ ಶಾಸಕರು ಇದೀಗ ಇನ್ನೊಂದು ತಂತ್ರಕ್ಕೆ ಮುಂದಾಗಿದ್ದಾರೆ. ಇಷ್ಟು ದಿನಗಳ ಕಾಲ ನೇರವಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಶಾಸಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img