Monday, July 27, 2026

Karnataka media

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...

ಪತ್ನಿಯ ಕಾಟಕ್ಕೆ ವ್ಯಕ್ತಿ ನೇಣಿಗೆ ಶರಣು.. ಮುಂಬೈನ ಹೋಟೆಲ್‌ನಲ್ಲಿ ಜೀವ ಬಿಟ್ಟ ನಿಶಾಂತ್ ತ್ರಿಪಾಠಿ..

Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್‌ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್‌ ಸೈಟ್‌ನಲ್ಲಿ ತನ್ನ ಡೆತ್‌ನೋಟ್‌ ಅಪ್ಲೋಡ್‌ ಮಾಡಿದ್ದನು ಎಂದು...

ರನ್ಯಾರಾವ್‌ ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..! ನಟಿಯ ವಿರುದ್ಧ ತನಿಖೆಗಿಳಿದ ಸಿಬಿಐ..

Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...

National Political News: ಮೋದಿಗೆ ಅಬ್ದುಲ್ಲಾ ಸವಾಲು.. ಗೆಲ್ತಾರಾ ಪ್ರಧಾನಿ..?

National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್‌ ಜೈ‌ಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. https://youtu.be/9IQ4kPSqFmk ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...

International News: ಅಮೆರಿಕಾ ವಿರುದ್ಧ ಕೆನಡಾ ಕೊತಕೊತ.. ಟ್ರಂಪ್ ಆಟ‌.. ಟ್ರುಡೋ ಎಚ್ಚರಿಕೆ..!

International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ. https://youtu.be/vrRlMJvyvLo ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...

Political News: ರಾಜ್ಯ ಬಜೆಟ್ ನಿರಾಶಾದಾಯಕವಾಗಿತ್ತು ಎಂದ ಬಿಜೆಪಿ ಹಿರಿಯ ನಾಯಕರು

Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿಹೊಗಳಿದ ಸತೀಶ್ ಜಾರಕಿಹೊಳಿ, ಕೋನರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪಿಡಬ್ಲ್ಯೂಡಿ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಿದ್ದಾರೆ. ನಮಗೆ ಸಂತೋಷ ಆಗಿದೆ. ಇನ್ನು ಬಜೆಟ್ ಇಂಪ್ಲಿಮೆಂಟ್ ಆಗಬೇಕು. ರಾಜ್ಯದ ಪರ ಬಜೆಟ್ ಎಂದು ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅಲ್ಪ ಸಂಖ್ಯಾತ ಅಂದ್ರೆ ಐದಾರು ಸಮುದಾಯ ಜನ ಬರ್ತಾರೆ. ಹೀಗಾಗಿ ಅವರಿಗೆ ಸ್ವಲ್ಪ ಬಜೆಟ್ ಕೊಟ್ಟಿರಬಹುದು. ಪಾಕಿಸ್ತಾನ ಮುಸ್ಲಿಂ...

ಭಾರತ vs ಪಾಕಿಸ್ತಾನ ಹೋರಾಟ – ಟೆಲಿವಿಷನ್ ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸಿದ ಸ್ಟಾರ್ ಸ್ಪೋರ್ಟ್ಸ್!

Sports News: ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಭಾರತ vs ಪಾಕಿಸ್ತಾನ ಹೋರಾಟವನ್ನು 20.6 ಕೋಟಿ ಟೆಲಿವಿಷನ್ ವೀಕ್ಷಕರು ವೀಕ್ಷಿಸಿದ್ದಾರೆ. ಕ್ರಿಕೆಟ್ ವಿಶ್ವಕಪ್ ಅನ್ನು ಹೊರತುಪಡಿಸಿ, ಇದು BARC ಇತಿಹಾಸದಲ್ಲಿ ಎರಡನೇ ಅತಿಹೆಚ್ಚು ವೀಕ್ಷಣೆ ಪಡೆದ ಕ್ರಿಕೆಟ್ ಪಂದ್ಯವಾಗಿದೆ. 2023ರ ವಿಶ್ವಕಪ್‌ನಲ್ಲಿ ನಡೆದ ಇದೇ ಹೋರಾಟದಂತೆ ಹೋಲಿಸಿದರೆ 10% ಹೆಚ್ಚಿನ ರೇಟಿಂಗ್ ಪಡೆದಿದೆ. ಮಾರ್ಚ್ 7, 2025 | ರಾಷ್ಟ್ರೀಯ: ಜಿಯೋಸ್ಟಾರ್ ನಿರಂತರವಾಗಿ ಭಾರತದ ನೇರ ಕ್ರೀಡಾ ಪ್ರಸಾರಗಳ...
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img