Tuesday, July 21, 2026

Karnataka media

ಭ್ರಷ್ಟ ಉದ್ಯಮಿ ಚೋಕ್ಸಿ ಅಂದರ್ : ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಮುಳುಗಿಸಿದ್ದ ಮಹಾ ವಂಚಕನಿಗೆ ಢವ ಢವ..!

International news: 2018ರಲ್ಲಿ ಭಾರತದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಭ್ರಷ್ಟ ವಜ್ರೋದ್ಯಮಿ ಹಾಗೂ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನ ವಂಚಕ ಮೆಹುಲ್‌ ಚೋಕ್ಸಿ ಏಪ್ರಿಲ್‌ 12ರಂದು ಬೆಲ್ಜಿಯಂನಲ್ಲಿ ಬಲೆಗೆ ಬಿದ್ದಿದ್ದಾನೆ. ಅಲ್ಲದೆ ಪ್ರಮುಖವಾಗಿ ಭಾತರದಲ್ಲಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13, 800 ಕೋಟಿ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ ಮೆಹುಲ್‌ ಚೋಕ್ಸಿಯನ್ನು ವಶಕ್ಕೆ ನೀಡುವಂತೆ ಎನ್‌ಐಎ ಮಾಡಿಕೊಂಡಿದ್ದ ಮನವಿ...

ಹೊರಗಿನಿಂದ ಬಂದವರಿಂದಲೇ ಜಾಸ್ತಿ ಕ್ರೈಂ : ಪರಮೇಶ್ವರ್‌ ಖಡಕ್‌ ನಿರ್ಧಾರವೇನು..?

Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...

ನನ್ನ ಮುಗಿಸಲು ಯತ್ನಿಸಿದರೆ ಬೆಂಕಿ ಹೊತ್ತಿಕೊಳ್ಳುತ್ತೆ : ವಿರೋಧಿಗಳಿಗೆ ಯತ್ನಾಳ್‌ ಖಡಕ್‌ ಎಚ್ಚರಿಕೆ

Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್‌ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. https://youtu.be/jgoe1n-O8Nk ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ.. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯೆಡ್ಡಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಇಡೀ ರಾಜಕಾರಣದಲ್ಲೇ ತೀವ್ರ ಚರ್ಚೆಗೆ ಕಾರಣವಾಗಿತ್ತು, ಅಲ್ಲದೆ ಸರ್ಕಾರಕ್ಕೂ ಮುಜಗರ ತಂದಿತ್ತು. ಇದಾದ...

ನೀವು ಅಂಬೇಡ್ಕರ್‌ ಕನಸನ್ನೇ ನುಚ್ಚು ನೂರು ಮಾಡಿದ್ದೀರಿ..! : ಸಿದ್ದರಾಮಯ್ಯ ವಿರುದ್ಧ ಮೋದಿ ವಾಗ್ದಾಳಿ

Political News: ರಾಜ್ಯದಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು, ಬೆಲೆಯೇರಿಕೆ ನೀತಿ ಹಾಗೂ ವಕ್ಫ್‌ ತಿದ್ದುಪಡಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹರಿಯಾಣದ ಹಿಸ್ಸಾರ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧರ್ಮಾಧಾರಿತ ಮೀಸಲಾತಿಯು ಅಂಬೇಡ್ಕರ್‌ ಅವರ ತತ್ವಾದರ್ಶಗಳಿಗೆ ವಿರುದ್ಧವಾಗಿದೆ. ಅಲ್ಲದೆ ನಮ್ಮ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ...

Hubli case: ಮೃತ ಬಾಲಕಿಯ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಮನೆಗೆ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ಶೆಟ್ಟರ್ ಎದುರು ಬಾಲಕಿಯ ತಾಯಿ ನಡೆದ ಘಟನೆಯನ್ನು ವಿವರಿಸಿದ್ದು, ನನ್ನ ಮಗಳಿಗೆ ಎಲ್ಲರೂ ಸೇರಿ ನ್ಯಾಯ ದೊರಕಿಸಿ ಕೊಟ್ಟಿರಿ ಎಂದು ಹೇಳಿದರು. ಬಳಿಕ ಕುಟುಂಬದವರಿಗೆ ಬೇಕಾದ ಸಹಾಯ...

ಮೀಸಲು ನೀಡಿ ಬಾಬಾಗೆ ಗೌರವಿಸಿದ್ದೇವೆ : ಇದು ಕ್ರಾಂತಿಕಾರಿ ಹೆಜ್ಜೆ: ರೇವಂತ್‌ ರೆಡ್ಡಿ

Political News: ಎಸ್‌ಸಿ ಸಮುದಾಯದಲ್ಲಿನ ಹಲವು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿಯ ಜಾರಿ ವಿಚಾರದಲ್ಲಿ ತೆಲಂಗಾಣ ಕಾಂಗ್ರೆಸ್‌ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಮೂಲಕ ದೇಶದಲ್ಲಿಯೇ ಒಳ ಮೀಸಲಾತಿ ನೀಡಿರುವ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. ಕರ್ನಾಟಕದಲ್ಲಿ ಒಳ ಮೀಸಲಾತಿಯ ಜಟಾಪಟಿ ಹಾಗೂ ಪರ ವಿರೋಧಗಳು ಮುಂದುವರೆದ ಈ ಹೊತ್ತಿನಲ್ಲಿಯೇ ಅದರಲ್ಲೂ ನೆರೆಯ ತೆಲಂಗಾಣದಲ್ಲಿ...

ಜಾತಿಗಣತಿಯೋ..? ದ್ವೇಷಗಣತಿಯೋ..?: ಗಣತಿ ಬಗ್ಗೆ ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ....

ಅಂಬೇಡ್ಕರ್‌ ನಿಜವಾದ ಶತ್ರು ಯಾರು ಗೊತ್ತಾ..? : ಖರ್ಗೆ ಕೊಟ್ರು ಶಾಕಿಂಗ್‌ ಹೇಳಿಕೆ

Political News: ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಕೇಂದ್ರ ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಯ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ದೇಶದಲ್ಲಿ...

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ. ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img