Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...
Hubli News: ಹುಬ್ಬಳ್ಳಿ; ಡಿ.ಕೆ.ಶಿವಕುಮಾರ್ ಹಿಂದೂತ್ವದ ಹೆಸರಲ್ಲಿ ನಾಟಕ ಮಾಡುತ್ತಿರುವುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಹಿಂದೂತ್ವಕ್ಕೆ ಹಾಗೂ ದೇಶಕ್ಕೆ ಬಹುದೊಡ್ಡ ಹಾನಿ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿಂದೂತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ....
Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್ಗೆ ಮಗ ಹುಟ್ಟಿದ್ದ.
ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...
Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...
Health Tips: ಇಂದಿನ ಕಾಲದಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ದಿನಕ್ಕೆ 100 ಕೂದಲು ಉದುರಿದರೆ, ನಷ್ಟವೇನಿಲ್ಲ. ಆದರೆ, ನೂರಕ್ಕೂ ಹೆಚ್ಚು ಕೂದಲು ಉದುರಿದರೆ, ಅದು ಕೂದಲು ಉದುರುವ ಸಮಸ್ಯೆ ಎನ್ನಿಸಿಕೊಳ್ಳುತ್ತದೆ. ಆದ್ರೆ ನಾವು ಕೂದಲು ಉದುರಿದರೆ, ಉದುರಲಿ ಅಂತಾ ನಿರ್ಲಕ್ಷ್ಯ ಮಾಡದೇ, ಅದಕ್ಕೊಂದು ಪರಿಹಾರ ಹುಡುಕಿಕೊಳ್ಳಬೇಕು. ಹಾಾಗಾದ್ರೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.
ಡಾ.ದೀಪಿಕಾ...
Political News: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಣ ಪ್ರತೀ ತಿಂಗಳು ಫಲಾನುಭವಿಗಳ ಕೈ ಸೇರುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ನವೆಂಬರ್ ತಿಂಗಳ ಹಣ ಸಿಕ್ಕಿದೆ. ಹಾಗಾಗಿ ಯೋಜನೆಯ ಹಣ ಸರಿಯಾಗಿ ಕೈ ಸೇರುತ್ತಿಲ್ಲವೆಂದು ಹಲವರು ಬೇಸರ ಹೊರಹಾಕಿದ್ದಾರೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಹೆಣ್ಣು ಮಕ್ಕಳಿಗೆ ಗುಡ್...
Political News: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿಯ ಬದಲಾವಣೆಯ ಕಸರತ್ತಿನ ನಡುವೆಯೇ ಕೋಟಿ ಮಠದ ಡಾ. ಶಿವಯೋಗಿ ಶಿವಾನಂದ ಶ್ರೀಗಳು ನುಡಿದಿರುವ ಭವಿಷ್ಯ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ವಿಚಾರದಲ್ಲಿ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ ಕಾಲದಿಂದಲೂ ಸಹ ಅಪಾರ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರು ಹಾಲುಮತ ಸಮಾಜ...
Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...
Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...