Monday, July 27, 2026

Karnataka media

Political News: ಡಿಕೆಶಿ ಡಿಸೆಂಬರ್‌ ಒಳಗೆ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದುಕೊಡ್ತೀನಿ: ಕಾಂಗ್ರೆಸ್ ಶಾಸಕ

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಭರ್ಜರಿಯಾಗಿ ಚರ್ಚೆಯಾಗಿರುತ್ತಿರುವ ಟಾಪಿಕ್ ಅಂದ್ರೆ, ಅದು ಸಿಎಂ ಬದಲಾವಣೆ ಟಾಪಿಕ್. ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ, ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೋ, ಸಿಎಂ ಸಿದ್ದರಾಮಯ್ಯ ಆಗ್ತಾರೋ ಅಂತಾ ಕುತೂಹಲವಿತ್ತು. ಕೊನೆಗೆ ಸಿದ್ದರಾಾಮಯ್ಯನವರೇ ಎರಡನೇಯ ಬಾರಿ ಸಿಎಂ ಆಗಿ ಆಯ್ಕೆಯಾದರು. ಆದರೆ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದ...

Dharwad News: ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳನ ಬಂಧನ

Dharwad News: ಧಾರವಾಡ: ದ್ವಿ ಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಚಾಲಕಿ ಕಳ್ಳನನ್ನು ಹಿಡಿಯುವಲ್ಲಿ ಧಾರವಾಡ ಉಪನಗರ ಠಾಣೆಯ ಸಿಪಿಐ ದಯಾನಂದ ಆ್ಯಂಡ್ ಟೀಂ ಯಶಸ್ವಿಯಾಗಿದೆ.‌ ಸಂಜಯ ಶಿವಾಜಿ ಚೌಹಾನ್ ಬಂಧಿತ ಚಾಲಾಕಿ ಬೈಕ್ ಕಳ್ಳನೆಂದು ಗುರುತಿಸಲಾಗಿದೆ. ಧಾರವಾಡ ನ್ಯೂ ಬಸ್ ನಿಲ್ದಾಣ, ಕಾರ್ಪೊರೇಷನ್ ವೃತ ಸೇರಿ ಜಿಲ್ಲಾಸ್ಪತ್ರೆ ಬಳಿ ಬೈಕ್...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

ಗೋಲ್ಡ್ ಖದೀಮನನ್ನು ಹೆಡೆಮುರಿ ಕಟ್ಟಿದ ಹುಬ್ಬಳ್ಳಿಯ ಟೌನ್ ಪೊಲೀಸರು

Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ.‌ ಚಿನ್ನಾಭರಣ ಖರೀದಿ‌ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ‌ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ‌‌ ಮಕ್ಮಲ್ ಟೋಪಿ‌ ಹಾಕಿಕೊಂಡು ಹೋಗಿದ್ದೂ ಉಂಟು.‌ ಈಗ ಇಂತಹದೇ ಒಂದು‌ ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...

Political News: ಬಿಎಸ್‌ಪಿಯಿಂದ ಮಾಯಾವತಿ ಅಳಿಯನಿಗೆ ಗೇಟ್‌ ಪಾಸ್‌

Political News: ನಾನು ಬದುಕಿರುವವರೆಗೂ ನನ್ನ ಉತ್ತರಾಧಿಕಾರಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಮೂಲಕ ಲಕ್ನೋದಲ್ಲಿ ನಡೆದ ತಮ್ಮ ಪಕ್ಷದ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಅವರು ಹಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. https://youtu.be/_hqB10uy8OA ನಾನು ಇರೋವರೆಗೂ ಉತ್ತರಾಧಿಕಾರಿ ಘೋಷಿಸಲ್ಲ.. ಅಳಿಯ ಔಟ್‌, ಸಹೋದರ ಇನ್..‌ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ...

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...

Political News: ಸಚಿವ ಸತೀಶ್‌ ಆಪ್ತೆಯಿಂದ ಉದ್ಯಮಿ ಕಿಡ್ನಾಪ್

Political News: ಬೆಳಗಾವಿಯ ಉದ್ಯಮಿಯೊಬ್ಬರನ್ನು ಅಪಹಿರಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಇದರಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗಟ್ಟಿ ಉದ್ಯಮಿಯೊಬ್ಬರನ್ನು ಕಿಡ್ನಾಪ್‌ ಮಾಡಿ ಹಿಂಡಲಗಾ ಜೈಲು ಸೇರಿದ್ದಾಳೆ. ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ಬಸವರಾಜ ಅಂಬಿ ಎನ್ನುವವರನ್ನು ಅಪಹರಿಸಿ 5ಕೋಟಿ ರೂಪಾಯಿ ಹಣಕ್ಕೆ ಮಂಜುಳಾ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಇನ್ನೂ ಗೋಕಾಕ ತಾಲೂಕಿನ...

Political News: ಕೇಂದ್ರ ಸಚಿವೆ ಮಗಳಿಗಿಲ್ಲ ರಕ್ಷಣೆ, ಇನ್ನು ಸಾಮಾನ್ಯರ ಸ್ಥಿತಿ ಏನು?

Political News: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಜಾತ್ರೆಯೊಂದರಲ್ಲಿ ತಮ್ಮ ಮಗಳು ಹಾಗೂ ಅವಳ ಸ್ನೇಹಿತೆಯ ಜೊತೆಗೆ ಗೂಂಡಾಗಳು ಅಸಭ್ಯವಾಗಿ ವರ್ತಿಸಿರುವುದನ್ನು ಖಂಡಿಸಿ ಕೇಂದ್ರ ಸಚಿವೆ ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಖುದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಚಿವೆ ರಕ್ಷಾ ಖಡ್ಸೆ ಅವರೇ ಮುಕ್ತೈ ನಗರ ಠಾಣೆಗೆ ತಮ್ಮ ಬೆಂಬಲಿಗರೊಂದಿಗೆ...

Political News: ದೆಹಲಿ ಆಯ್ತು, ಬಿಹಾರದ ಮೇಲೆ ಮೋದಿ ಕಣ್ಣು

Political News: ರಾಜಕೀಯದಲ್ಲಿ ಸೋಲು ಗೆಲುವುಗಳು ಸಾಮಾನ್ಯ ಅನ್ನೋದನ್ನ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಲೇಬೇಕು. ಅದರಲ್ಲಿ ಕೆಲವೊಂದು ಬಾರಿ ಈ ಎರಡೂ ಸಹ ಅನಿರೀಕ್ಷಿತವಾಗಿಯೂ ಹಾಗೂ ಇನ್ನು ಕೆಲ ಸಂದರ್ಭಗಳಲ್ಲಿ ಈ ಸೋಲುಗಳೇ ನಿರೀಕ್ಷಿತವಾಗಿ ಎದುರಾಗಿ ಬಿಡುತ್ತವೆ. ಇದೇ ರೀತಿಯ ಸನ್ನಿವೇಶವನ್ನ ನಾವು ದೆಹಲಿ ರಾಜಕೀಯ ವ್ಯವಸ್ಥೆ ಹಾಗೂ ಇತ್ತೀಚಿಗೆ ಹೊರಬಿದ್ದ ಫಲಿತಾಂಶವನ್ನ ಗಮನಿಸಿದಾಗ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img