Health Tips: ನಾವೆಲ್ಲ ಆರೋಗ್ಯ ಸಮಸ್ಯೆ ಬರುವವರೆಗೂ ಅದೆಷ್ಟು ಹಾಯಾಗಿರುತ್ತೇವೆ. ಆದರೆ ಒಮ್ಮೆ ಆರೋಗ್ಯ ಸಮಸ್ಯೆ ಒಕ್ಕರಿಸಿದರೆ, ನಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿತ್ತು ಎಂಬ ಪಶ್ಚಾತಾಪ ಆಗುತ್ತದೆ. ಅದೇ ರೀತಿ ನೀವು ಪ್ರತಿದಿನ ಎಷ್ಟು ಬಾರಿ ಮೂತ್ರ ವಿಸರ್ಜಿಸುತ್ತಿದ್ದೀರಿ..? ಮೂತ್ರ ವಿಸರ್ಜನೆ ಸರಿಯಾಗಿ ಆಗುತ್ತದೆಯೋ ಇಲ್ಲವೋ..? ಮಲ ವಿಸರ್ಜನೆ ಸರಿಯಾಗಿ ಆಗುತ್ತಿದೆಯೋ, ಇಲ್ಲವೋ...
Health Tips: ಲಕ್ವ ಹೊಡೆಯುವುದು ಅಥವಾ ಸ್ಟ್ರೋಕ್ ಆಗುವುದು ಯಾವ ಕಾರಣಕ್ಕೆ ಅಂತಾ ಹಲವರಿಗೆ ಗೊತ್ತಿಲ್ಲ. ಆದರೆ ಧೂಮಪಾನ, ಮದ್ಯಪಾನಗಳ ಸೇವನೆ ಅತಿಯಾದಾಗಲೂ ನಮಗೆ ಲಕ್ವ ಹೊಡೆಯಬಹುದು. ದೇಹದಲ್ಲಿ ಕೆಲವು ಪೋಷಕಾಂಶಗಳ ಕೊರತೆಯುಂಟಾದಾಗಲೂ, ನಮಗೆ ಲಕ್ವ ಹೊಡೆಯಬಹುದು. ಆದರೆ ನಾವಿಂದು ಹೇಳುವ ಟಿಪ್ಸ್ ನೀವು ಫಾಲೋ ಮಾಡಿದ್ರೆ, ನಿಮಗೆ ಲಕ್ವ ಹೊಡೆಯುವುದಿಲ್ಲ. ಹಾಗಾದ್ರೆ ಆ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ.
ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಫೆ04 ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿ ವೀರ ರಾಯಣ್ಣ ಬ್ರಿಗೇಡ್ ಉದ್ಘಾಟನೆಗೊಂಡಿದೆ. 1008 ಸಂತರ ಪಾದ ಪೂಜೆ ಮಾಡಿ ಬ್ರಿಗೇಡ್ ಉದ್ಘಾಟನೆ ಮಾಡುವ ಉದ್ದೇಶ ಇತ್ತು. ಆದರೆ ಅಂದು ಕಾರ್ಯಕ್ರಮದಲ್ಲಿ 1200 ಸಾಧು ಸಂತರು ಭಾಗವಹಿಸಿದ್ದರು. ಬ್ರಿಗೇಡ್ ದೊಡ್ಡ ಸಂಘಟನೆ...
ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೆ...
ಈಶಾ ಕಾರ್ಯಕ್ರಮದಲ್ಲಿ ಭಾಗಿ, ಕೈ ಸಿದ್ದಾಂತಗಳ ದುರ್ಬಲಕ್ಕೆ ಕಾರಣ..
ಕೈನಲ್ಲಿ ಆಕ್ಷೇಪ.. ಡಿಕೆ ಡೋಂಟ್ ಕೇರ್..!
ಡಿಕೆಶಿ ಹಿಂದುತ್ವ ಜಪ ಯಾರಿಗೆ ಸಂದೇಶ..?
ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದೇಕೆ ಡಿಸಿಎಂ ನಡೆ..?
ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ..
ಡಿಕೆಶಿ ಹೇಳಿಕೆ ಹಿಂದೆ ಅಡಗಿದ್ಯಾ ರಾಜಕೀಯ ಲೆಕ್ಕಾಚಾರ..?
ಸಂದೇಶ ರವಾನೆಗೆಂದೇ ವೇದಿಕೆ ಹಂಚಿಕೊಂಡ್ರಾ ಬಂಡೆ..?
ಸಿದ್ದು ಅಹಿಂದ ಅಸ್ತ್ರಕ್ಕೆ...
Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದಲ್ಲಿ ಹೇಗಿರಬೇಕು..? ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಎಂಥ ಸಂಗಾತಿಯನ್ನು ಆರಿಸಿಕೊಳ್ಳಬೇಕು..? ಸಂಗಾತಿಯಲ್ಲಿರಬೇಕಾದ ಗುಣಗಳೇನು..? ಎಂಥ ಜನರ ಸಂಗ ಮಾಡಬೇಕು..? ಎಂಥ ಜನರ ಸಂಗ ಮಾಡಬಾರದು..? ಎಂತ ಜಾಗದಲ್ಲಿ ವಾಸಿಸಬೇಕು..? ಎಂಥ ಜಾಗದಲ್ಲಿ ವಾಸಿಸಬಾರದು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಅದೇ...
Sandalwood News: ಬೆಂಗಳೂರು: ಮಾರ್ಚ್ 1 ರಂದು ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ವಿಧಾನ ಸೌಧದ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಟ ಡಾ.ಶಿವರಾಜಕುಮಾರ್ ಅವರು ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿರುವ...
ಚಿತ್ರ: ಅಪಾಯವಿದೆ ಎಚ್ಚರಿಕೆ
ನಿರ್ದೇಶಕ: ಅಭಿಜಿತ್ ತೀರ್ಥಹಳ್ಳಿ
ನಿರ್ಮಾಣ: ವಿ.ಜಿ.ಮಂಜುನಾಥ್, ಪೂರ್ಣಿಮಾ ಎಂ.ಗೌಡ
ತಾರಾಗಣ: ವಿಕಾಸ್ ಉತ್ತಯ್ಯ, ಅಶ್ವಿನ್ ಹಾಸನ್, ರಾಧಾ ಭಗವತಿ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ಹರಿಣಿ, ಲಂಕೇಶ್ ರಾವಣ, ಕುಮಾರ್ ಶಿವಮೊಗ್ಗ ಇತರರು.
ರೇಟಿಂಗ್ 3.5/5
ಜೀವನದಲ್ಲಿ ಹಣವೇ ಮುಖ್ಯ. ಹಣ ಇಲ್ಲದಿದ್ದರೆ ಬದುಕೇ ಬರಡು. ಉದ್ಯೋಗ ಇರದ ಮೂವರು ಹುಡುಗರು ಹಣ ಮಾಡಬೇಕು ಅಂತ ನಿರ್ಧರಿಸಿ...
ರೇಟಿಂಗ್ : 3.5/5
ಚಿತ್ರ: 1990s
ನಿರ್ದೇಶಕ : ನಂದಕುಮಾರ್
ನಿರ್ಮಾಣ: ಮನಸ್ಸು ಮಲ್ಲಿಗೆ ಸಂಸ್ಥೆ
ತಾರಾಗಣ: ಅರುಣ್, ರಾಣಿ ವರದ್, ಶಿವಾನಂದ, ಸ್ವಪ್ನ ಶೆಟ್ಟಿಗಾರ್, ದೇವ್ ಇತರರು.
ಏ ಜುಟ್ಟು ನಮ್ ತಂಟೆಗೆ ಬಂದ್ರೆ ಅಷ್ಟೇ, ಈ ಸಲ ನಿನ್ ಮಗಳ ಕೈ ಕಚ್ಚಿದ್ದಿನಿ. ಮುಂದೆ ನಿನ್ ಮಗಳ ಕೆನ್ನೆ ಕಚ್ಚೀತೀನಿ...
ಬಾಲ್ಯದಲ್ಲೇ ಆ ಹುಡುಗ ಈ ಖಡಕ್ ಡೈಲಾಗ್ ಹೇಳಿದ...
ಮಾರ್ಚ್ 22 ರಂದು ಕರ್ನಾಟಕ ಬಂದ್..
ವಾಟಾಳ್ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು..
ಎಂಇಎಸ್ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ..
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ..
ಎಂಇಎಸ್ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ..
Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...