Wednesday, July 29, 2026

Karnataka media

ಜನರು ಸೂಸುತ್ರವಾಗಿ ಸಾಯಲೂ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

201 ವಿದ್ಯಾರ್ಥಿಗಳಿಗೆ ಉದ್ಯಮಿ ಡಾ.ರಾಯ್ ಕಡೆಯಿಂದ ನಗದು ಬಹುಮಾನ.. ಪಡೆಯುವುದು ಹೇಗೆ..?

News: ಎಷ್ಟೋ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವ ಆಸೆ ಇರುತ್ತದೆ. ಅವರು ಅತ್ಯುತ್ತಮ ಅಂಕ ಕೂಡ ಗಳಿಸಿರುತ್ತಾರೆ. ಆದರೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದಿದ್ದ ಕಾರಣ, ವಿದ್ಯಾಭ್ಯಾಸ ಮೊಟಕುಗೊಳಿಸುತ್ತಾರೆ. ಆದರೆ ಇದೀಗ ಅದೃಷ್ಟವಂತ ಬಡ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪಡೆಯುವ ಅವಕಾಶವಿದೆ.  ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ವಿನ್ ಆದವರಿಗೆ ಡಾಾ.ರಾಯ್ ಎನ್ನುವ ಉದ್ಯಮಿ 50 ಲಕ್ಷ...

‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ…ರಿಲೀಸ್ ಗೂ ಯಶ್ ಚಿತ್ರದ ದಾಖಲೆಗಳೇನು ಗೊತ್ತಾ?

Sandalwood News: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ...

BREAST FEEDING & BREAST CANCER: ಕ್ಯಾನ್ಸರ್ ತಡೆಗಟ್ಟಲು ಇದೊಂದು ಕಾರಣವಾಗುತ್ತೆ..!

Health Tips: ಇತ್ತೀಚೆಗೆ ಕ್ಯಾನ್ಸರ್ ಇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣಗಳೂ ಹಲವಿದೆ. ಆದರೆ ನಾವು ನಮಗೆ ಕ್ಯಾನ್ಸರ್ ಬರದಂತೆ ತಡೆಗಟ್ಟಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು. ಅದು ಯಾವುದು ಅೞತಾ ವೈದ್ಯರೇ ವಿವರಿಸಿದ್ದಾರೆ ನೋಡಿ. ಡಾ.ಪವನ್ ಕುಮಾರ್ ಅವರು ಬ್ರೀಸ್ಟ್ ಕ್ಯಾನ್ಸರ್ ಬಗ್ಗೆ ವಿವರಿಸಿದ್ದು, ತಾಯಿಯಾದ ಬಳಿಕ, ನಾವು ಮಕ್ಕಳಿಗೆ ಸ್ತನಪಾನ ಮಾಡಿಸಿದರೆ, ಬ್ರೀಸ್ಟ್ ಕ್ಯಾನ್ಸರ್...

DEPRESSION ನಿಮ್ಮ ಕನಸಿನಲ್ಲೂ ಬರಬಾರದು! ಖಿನ್ನತೆಗೆ ಕಾರಣಗಳು!

Health Tips: ಯಾವುದಾದರೂ ವಿಷಯದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಾಗ, ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಿದಾಗಲೇ, ನಾವು ಖಿನ್ನತೆಗೆ ಒಳಗಾಗುತ್ತೇವೆ. ಮದುವೆ, ಕೆಲಸ, ವಿದ್ಯೆ ಹೀಗೆ ಹಲವು ವಿಚಾರಗಳ ಬಗ್ಗೆ ವಯಸ್ಸಿಗೆ ಬಂದಾಗ ಚಿಂತೆಗಳು ಕಾಡೋಕ್ಕೆ ಶುರುವಾಗುತ್ತದೆ. ಇತ್ತೀಚಿನ ದಿನಗಳಲ್ಲಂತೂ, ಹಲವರು ಆಫೀಸು ಕೆಲಸದ ಒತ್ತಡ ತಾಳಲಾರದೇ ಡಿಪ್ರೆಶನ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಾಗಾದ್ರೆ...

ಬೇಸಿಗೆಯಲ್ಲಿ ಕಾಣಿಸಿಕೊಳ್ಳೋ ಕಾಯಿಲೆಗಳು? ಕಾರಣ & ಪರಿಹಾರಗಳು.!

Health Tips: ಬೇಸಿಗೆ ಗಾಲ ಶುರುವಾಗಿದೆ. ನಾವು ಮಳೆಗಾಲ, ಚಳಿಗಾಲದಲ್ಲಿ ಹೇಗೆ ದೇಹವನ್ನು ಬೆಚ್ಚಗೆ ಇಟ್ಟು, ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೋ, ಅದೇ ರೀತಿ ಬೇಸಿಗೆಯಲ್ಲೂ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಕಾರಣ, ಬೇಸಿಗೆಯಲ್ಲಿಯೂ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ. ಚಿಕನ್ ಗುನ್ಯಾ, ಢೆಂಗ್ಯೂ ರೋಗಗಳು ಕೂಡ ಬೇಸಿಗೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ನಾವು ಬೇಸಿಗೆಯಲ್ಲಿಯೂ ನಮ್ಮ ಆರೋಗ್ಯವನ್ನು...

ಎದೆಯಲ್ಲಿ ಈ ಲಕ್ಷಣಗಳಿದ್ದರೆ ಖಂಡಿತ BREAST CANCER..!

Health Tips: ಇಂದಿನ ಕಾಲದಲ್ಲಿ ಕ್ಯಾನ್ಸರ್ ರೋಗ ಅನ್ನೋದು ಕಾಮನ್ ಆಗಿಬಿಟ್ಟಿದೆ. ಹಲವರು ಕ್ಯಾನ್ಸರ್‌ ಲಕ್ಷಗಳನ್ನು ತಿಳಿದು ಚಿಕಿತ್ಸೆ ಪಡೆದು, ಆರೋಗ್ಯವಾದರೆ. ಇನ್ನು ಕೆಲವರು ನಿರ್ಲಕ್ಷ್ಯದಿಂದಲೇ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕ್ಯಾನ್ಸರ್ ಲಕ್ಷಣ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಬ್ರೀಸ್ಟ್ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿಸಲಿದ್ದೇವೆ. ನಿಮ್ಮ ಎದೆಯ ಬಳಿ ಗಡ್ಡೆ...

ಧಾರವಾಡ ಜಿಲ್ಲಾಡಳಿತದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ನಡೆಸಿದೆ. ಎರಡು ಪರೀಕ್ಷೆ ಫಲಿತಾಂಶ ಧಾರವಾಡ ಜಿಲ್ಲೆ ಹಿಂದುಳಿಯುತ್ತಿರುವ ಹಿನ್ನೆಲೆ, ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಿಂದ ಮಿಶನ್ ವಿದ್ಯಾಕಾಶಿ ಆರಂಭ ಮಾಡಲಾಗಿದೆ. ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಣೆ...

ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಮ್ಮ ಬಾಸ್ ಮಲ್ಲಿಕಾರ್ಜುನ ಖರ್ಗೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಟಿಯಿಂದ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸಪೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಫೆ 26ರ ಸಂಜೆ ಸಿಎಂ ಸಿದ್ಧರಾಮಯ್ಯರಿಂದ ಚಾಲನೆ ಮಾಡಲಾಗುತ್ತದೆ. 26, 27,28 ಒಟ್ಟು ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮ....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img