Monday, June 8, 2026

Karnataka media

Sandalwood News: ದರ್ಶನ್ ವಿಚಾರಣೆ ಏ.8ಕ್ಕೆ ಮುಂದೂಡಿಕೆ: ಪವಿತ್ರಾ ಜೊತೆ ಮಾತನಾಡದ ದಾಸ!

Sandalwood News: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾಮೀನು ಪಡೆದು ಹೊರಗಿರುವ 17 ಆರೋಪಿಗಳ ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಮಾಡಿದ್ದ ಎಲ್ಲಾ ಆರೋಪಿಗಳಿಗೂ ಫೆಬ್ರವರಿ 25 ರಂದು ವಿಚಾರಣೆಗೆ ಹಾಜರಾಗಿದ್ದರು. ಎ1 ಆರೋಪಿ ಪವಿತ್ರಾಗೌಡ ಮತ್ತು ಎ2 ಆರೋಪಿ ದರ್ಶನ್ ಸೇರಿದಂತೆ ಆ ಎಲ್ಲಾ ಆರೋಪಿಗಳಿಗೂ ನ್ಯಾಯಾಲಯ ವಿಚಾರಣೆ ನಡೆಸಿದ...

Health tips: ಸಂಧಿವಾತ ಮಂಡಿನೋವಿಗೆ ಈ ಮನೆಮದ್ದುಗಳೇ ಪರಿಹಾರ..!

Health tips: ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ, ಅವನ ದೇಹದಲ್ಲಿನ ಅಂಗಾಂಗಗಳು, ಮೂಳೆ ಎಲ್ಲವೂ ಶಕ್ತಿ ಕಳೆದುಕೊಳ್ಳುತ್ತಾ ಹೋಗುತ್ತದೆ. 10 ವರ್ಷಗಳ ಹಿಂದೆ ನೀವು ಗಟ್ಟಿಮುಟ್ಟಾಗಿದ್ದಿರಬಹುದು. ಆದರೆ ಆ ಗಟ್‌ಟಿತನ ಈಗಿರುವುದಿಲ್ಲ. ಇದು ಸಹಜ ಕೂಡ. ಹೀಗೆ ವಯಸ್ಸಾದಂತೆ ಸಂಧಿವಾತ ಶುರುವಾಗಿ, ಮಂಡಿನೋವು, ಸೊಂಟ ನೋವು ಎಲ್ಲ ಬರಲು ಶುರುವಾಗುತ್ತದೆ. ಹಾಗಾಗಿ ವೈದ್ಯರಾಗಿರುವ ಡಾ.ಕಿಶೋರ್ ಅವರು ಸಂಧಿವಾತಕ್ಕೆ...

Beauty Tips: ಹೀಗೆ ಮಾಡಿದರೆ ಡಾರ್ಕ್ ಸರ್ಕಲ್ ಅಪ್ಪಿ ತಪ್ಪಿಯೂ ನಿಮ್ಮ ಬಳಿ ಬರುವುದಿಲ್ಲ

Beauty Tips: ಹಲವರಿಗೆ ಡಾರ್ಕ್ ಸರ್ಕಲ್ ಹೆಚ್‌ಚಾಗಿ ಕಂಡು ಬರುತ್ತದೆ. ಏನೇ ಮನೆ ಮದ್ದು ಮಾಡಿದರೂ, ಆ ಕಣ್ಣಿನ ಸುತ್ತಲೂ ಇರುವ ಕಪ್ಪು ಕಲೆ ಹೋಗುವುದೇ ಇಲ್ಲ. ಹಾಗಾದ್ರೆ ಈ ಡಾರ್ಕ್ ಸರ್‌ಕಲ್ ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. ವೈದ್ಯೆಯಾಗಿರುವ ಡಾ.ದೀಪಿಕಾ ಅವರು ಈ ಬಗ್ಗೆ ವಿವರಿಸಿದ್ದಾರೆ. ಕಣ್ಣಿನ ಸುತ್ತಲೂ ಕಪ್ಪು ಕಲೆ ಬರಲು...

ಡಾ.ರವೀಂದ್ರ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಸಚಿವ ಚೆಲುವರಾಯಸ್ವಾಮಿ ಬೆಂಬಲಿಗರು

Political News: ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ರವರ ವಿರುದ್ಧ ಡಾ.ಎಚ್.ಎನ್. ರವೀಂದ್ರರವರು ಸುಳ್ಳು ಆರೋಪದ ಮೂಲಕ ಮಾನಹಾನಿ ವರ್ಚಸ್ಸಿನ ತೇಜೋವಧೆ,ಮಾನಸಿಕ ಹಿಂಸೆ ಮಾಡುತ್ತಿರುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ದೂರು ಸಲ್ಲಿಸಿದರು. ಸಚಿವ ಎನ್.ಚೆಲುವರಾಯಸ್ವಾಮಿ ರವರು ರಾಜ್ಯ ಹಾಗೂ ಮಂಡ್ಯ...

Health Tips: ಭಂಗು / ಕಪ್ಪುಕಲೆ PIGMENTATION ಸಮಸ್ಯೆ! ಪರಿಹಾರವೇನು..?

Health Tips: ಯಾರಿಗೆ ತಾನೇ ತಾವು ನೋಡಲು ಚೆಂದವಾಗಿರಬೇಕು. ಎಲ್ಲರ ಮಧ್ಯೆ ಅಟ್ರ್ಯಾಕ್ಟ್ ಆಗಿ ಕಾಣಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ..? ಆದರೆ ಕೆಲವರಿಗೆ ಮುಖದ ಮೇಲೆ ಭಂಗು, ಕಪ್ಪು ಕಲೆ ಕಾಣಿಸಿಕೊಳ್ಳುತ್ತದೆ. ಇದರಿಂದಲೇ ಅವರ ಅಂದವೆಲ್ಲ ಹಾಳಾಗಿ ಹೋಗುತ್ತದೆ. ಹಾಗಾಗಿ ನಾವಿಂದು ಭಂಗು, ಕಪ್ಪು ಕಲೆ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರ ಹೇಗೆ ಕಂಡುಕೊಲ್ಳಬೇಕು...

Health Tips: ಬಿಪಿಗೆ GOOD BYE! ಬಿಪಿ ನಿಯಂತ್ರಣಕ್ಕೆ ಸರಳ ಸಲಹೆಗಳು

Health Tips: ಮೊದಲೆಲ್ಲ ಹಲವರಲ್ಲಿ ಕೆಲವರಿಗೆ ಬಿಪಿ ಶುಗರ್ ಬರುತ್ತಿತ್ತು. ಆದರೆ ಇತ್ತೀಚೆಗೆ ಕೆಲವೇ ಕೆಲವರಿಗೆ ಬಿಪಿ ಬರುವುದಿಲ್ಲ, ಬಿಟ್ಟರೆ, ಸಣ್ಣ ವಯಸ್ಸಿನಲ್ಲೇ ಹಲವರು ಬಿಪಿಗೆ ಗುರಿಯಾಗುತ್ತಿದ್ದಾರೆ. 30 ವರ್ಷ ದಾಟುವುದಕ್ಕೂ ಮುಂಚೆ ಬಿಪಿ ವಕ್ಕರಿಸಿಬಿಡುತ್ತಿದೆ. ಹಾಗಾದ್ರೆ ಬಿಪಿಯನ್ನು ಹೇಗೆ ನಿಯಂತ್ರಿಸುವುದು ಅಂತಾ ತಿಳಿಯೋಣ ಬನ್ನಿ. ಡಾ.ಕಿಶೋರ್ ಅವರು ಬಿಪಿ ನಿಯಂತ್ರಣವನ್ನು ಮಾಡೋದು ಹೇಗೆ ಅಂತಾ...

Spiritual: ಮಹಾಶಿವರಾತ್ರಿಯ ವಿಶೇಷತೆ ಏನು? ಶಿವರಾಧನೆಯಿಂದ ಏನಾಗುತ್ತೆ?

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...

Mahashivaratri 2025: ಶಿವರಾತ್ರಿ ಜಾಗರಣೆ ಮಹತ್ವ! ಉಪವಾಸದ ಅರ್ಥ ಏನು?

Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ. ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...

Shivaratri 2025: ಮಾಘ ಮಾಸದ ಶಿವರಾತ್ರಿ ವಿಶೇಷತೆ ಏನು? 12 ಜ್ಯೋತಿರ್ಲಿಂಗ ನೋಡಿದ ಫಲ!

Shivaratri 2025: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿಯವರು ಮಾಘ ಮಾಸದಲ್ಲಿ ಬರುವ ಶಿವರಾತ್ರಿ ವಿಶೇಷತೆಗಳೇನು ಅನ್ನೋ ಬಗ್ಗೆ ಹೇಳಿದ್ದಾರೆ. ಪ್ರತೀ ತಿಂಗಳ ತ್ರಯೋದಶಿಯಂದು ಶಿವರಾತ್ರಿ ಇರುತ್ತದೆ. ಆ ಶಿವರಾತ್ರಿಯನ್ನು ಬರೀ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಆದರೆ ಮಾಘ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಶಿವರಾತ್ರಿ ಅಷ್ಟು ವಿಶೇಷತೆಯುಳ್ಳ ಶಿವರಾತ್ರಿಯಾಗಿದೆ. ಈ...

Spiritual: ಹೀಗೆ ಮಾಡಿದ್ರೆ ಐಶ್ವರ್ಯ ಸಂಪತ್ತು ನಿಮ್ಮದಾಗುತ್ತೆ!

Spiritual: ಜೀವನದಲ್ಲಿ ತಾನು ಉದ್ಧಾರವಾಗಬೇಕು. ಶ್ರೀಮಂತರಾಗಬೇಕು ಅನ್ನೋ ಬಯಕೆ ಯಾರಿಗಿರುವುದಿಲ್ಲ ಹೇಳಿ..? ಎಲ್ಲರೂ ಶ್ರೀಮಂತರಾಗಬಯಸುವವರೇ. ಆದರೆ ಎಲ್ಲರಿಗೂ ಶ್ರೀಮಂತಿಕೆ ಬರುವುದಿಲ್ಲ. ಯೋಗ್ಯತೆ ಬರಬೇಕು ಎಂದರೂ, ನಮಗೆ ಶ್ರೀಮಂತಿಕೆ ಅನುಭವಿಸುವ ಯೋಗವಿರಬೇಕು. ಅಂಥ ಯೋಗ ಬರಬೇಕು ಅಂದ್ರೆ ನಾವು ಕೆಲ ಕೆಲಸಗಳನ್ನು ಮಾಡಬೇಕು. ಹಾಗಾದ್ರೆ ಶ್ರೀಮಂತಿಕೆಗಾಗಿ ಏನು ಮಾಡಬೇಕು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕರಾದ ವಿಷ್ಣುದತ್ತ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img