Monday, June 8, 2026

Karnataka media

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...

Sandalwood News: ಬಿಲ್ಲಾ ರಂಗ ಭಾಷಾ UPDATE.. ಕಿಚ್ಚನ ನಿರೀಕ್ಷೆಯ ಚಿತ್ರ ಶುರು

Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...

Bengaluru News: 28 ಸಾವಿರ ದಂಡ ಕಟ್ಟಿದ PVR ! ಜಾಹಿರಾತು ತೋರಿಸಿದ್ದೇ ಎಫೆಕ್ಟ್

Bengaluru News: ಪಿವಿಆರ್ ಸಂಸ್ಕೃತಿ ಬಂದ ಮೇಲೆ ಬಹುತೇಕ ಜನರ ಲೈಫ್ ಸ್ಟೈಲ್ ಬದಲಾಗಿದ್ದು ಸುಳ್ಳಲ್ಲ. ಮಧ್ಯಮ ವರ್ಗ ಕೂಡ ಅದಕ್ಕೆ ತಕ್ಕಂತೆ ಕುಣಿಯತೊಡಗಿದ್ದೂ ಹೌದು. ಆದರೆ, ಎಲ್ಲೋ ಒಂದು ಕಡೆ ಪಿವಿಆರ್ ಗೆ ಸಿನಿಮಾ ನೋಡಲು ಹೋಗುವ ಸಿನಿಪ್ರಿಯರಿಗೆ ಸಾಕಷ್ಟು ಕಿರಿಕಿರಿ ಆಗುತ್ತಿದ್ದದ್ದು ನಿಜ. ಆ ಬಗ್ಗೆ ಆಗಾಗ ವರದಿ ಆಗಿದ್ದರೂ, ದೂರು...

ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಕೇಸ್: ಅಮಾನವೀಯ ಕೃತ್ಯ ಎಂದ ಸಚಿವ ಲಾಡ್

Dharwad News: ಧಾರವಾಡ: ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಇದು ಒಂದು ಅಮಾನವಿಯ‌ ಕೃತ್ಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತ ಸಮಾಜ ನಿರ್ಮಾಣ ಆಗಿದೆ ಎಂದು ಅನಿಸುತ್ತಿದೆ. ಹಿಂದೆ‌ ವಿಜಯಪುರದಲ್ಲಿ‌ ಕೂಡಾ ಒಬ್ಬನಿಗೆ ಥಳಿಸಿದ್ದ ಪ್ರಕರಣ ನಡೆದಿದೆ. ಇಲ್ಲಿ ಕಾರ್ಮಿಕರೇ ಅಲ್ಲಿ ಶವ‌...

ಮತ್ತೆ ಶುರುವಾಯ್ತು ಬಡ್ಡಿದಂಧೆಕೋರರ ಹಾವಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ವ್ಯಕ್ತಿ ಸಾವು

Hubli News: ರಾಜ್ಯದಲ್ಲಿ ಬಡ್ಡಿದಂಧೆಕೋರ ಹಾವಳಿ‌ಮತ್ತೆ ಮುಂದುವರೆದಿದ್ದು, ಅತೀ ಬಡ್ಡಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆಗೆ ಶರಣಾದವರು.ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಿದ್ದು ಶಿವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಾರ್ತಿಕ್ ಬಳ್ಳಾರಿ ಎಂಬುವವರ...

ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌ ಯುಗ ಆರಂಭ: ಇನ್ಮುಂದೆ ಪ್ರಯಾಣಿಕರಿಗಿಲ್ಲ ಚಿಲ್ಲರೆ ಕೊಡುವ ಟೆನ್ಶನ್

Political News: ಬಸ್‌ನಲ್ಲಿ ಓಡಾಡುವಾಗ ಕಿಸೆಯಲ್ಲಿ ಚಿಲ್ಲರೆ ಇಟ್ಟುಕೊಳ್ಳುವುದು ಇಷ್ಟು ದಿನ ಕಂಪಲ್ಸರಿ ಇತ್ತು. ಆದರೆ ಈಗ ಚಿಲ್ಲರೆಯ ಅವಶ್ಯಕತೆ ಇಲ್ಲ. ಯಾಕಂದ್ರೆ ಈಗ ಬಸ್‌ನಲ್ಲಿಯೂ ನಾವು ಗೂಗಲ್ ಪೇ, ಫೋನ್ ಪೇ ಬಳಸಬಹುದು. ಹಾಗಾಗಿ ಚಿಲ್ಲರೆ ಇರುವ ಅವಶ್ಯಕತೆ ಇಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌...

ಬೇಸಿಗೆಯಲ್ಲಿ ಚರ್ಮದ ಆರೈಕೆ | SUNSCREEN ಬಳಸಬೇಕೋ ಬೇಡವೋ?

Health Tips: ಬೇಸಿಗೆಗಾಲ ಶುರುವಾಗಿದೆ. ಇಂಥ ಸಮಯದಲ್ಲಿ ಬಿಸಿಲಿನ ಬೇಗೆಯಿಂದ ನಾವು ಹೇಗೆ ನಮ್ಮ ತ್ವಚೆಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಗೊಂದಲ ಇರುವುದು ಸಹಜ. ಹಾಗಾಗಿ ಡಾ.ದೀಪಿಕಾ ಅವರು ಬೇಸಿಗೆಯಲ್ಲಿ ನಾವು ಯಾವ ರೀತಿ ನಮ್ಮ ತ್ವಚೆಯ ಆರೈಕೆ ಮಾಡಬೇಕು ಎಂದು ವಿವರಿಸಿದ್ದಾರೆ. ಬೇಸಿಗೆಯಲ್ಲಿ ಮೊದಲನೇಯದಾಗಿ ನಾವು ನಮ್ಮ ದೇಹವನ್ನು ಹೈಡ್ರೇಟ್ ಮಾಡಬೇಕು ಅಂತಾರೆ ವೈದ್ಯರು. ಅಂದರೆ...

ಈ ಮೂರು ನಕ್ಷತ್ರ ಹೊಂದಿರುವವರು ಈ ರೀತಿ ಮಾಡುವುದು ಉತ್ತಮ!

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಬರಲಿದ್ದುಈ ದಿನ ಯಾವ ನಕ್ಷತ್ರವಿದೆ. ಯಾವ ನಕ್ಷತ್ರದವರು ಯಾವ ರೀತಿಯಾಗಿ ಶಿವನ ಪೂಜೆ ಮಾಡಬೇಕು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ಹೇಳಿದ್ದಾರೆ. ಪೂರ್ವಾಬಾದ್ರ ನಕ್ಷತ್ರದ ದಿನ ಶಿವರಾತ್ರಿ ಬಂದಿದೆ. ಮರುದಿನ ಧನಿಷ್ಠಾ ನಕ್ಷತ್ರ ಅದರ ಮರುದಿನ ಶತಭಿಷಾ ನಕ್ಷತ್ರವಾಗಿದೆ. ಹಾಗಾಗಿ ಈ ಮೂರು ರಾಶಿಯವರಿಗೆ ಯಾವ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img