Thursday, May 14, 2026

Karnataka media

ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ

Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ‌ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...

ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು: ಕೋದಂಡರಾಮಯ್ಯ ಮನೆ ಮೇಲೆ ರೇಡ್

Kolar News: ಕೋಲಾರ : ಇಂದು ರಾಜ್ಯಾದ್ಯಂತ ಲೋಕಾಯುಕ್ತರು ಹಲವು ಅಧಿಕಾರಿಗಳ ಮನೆ ಮೇಲೆ ರೇಡ್ ಮಾಡಿದ್ದು, ರಾಶಿ ರಾಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ. ಕೋಲಾರದಲ್ಲೂ ಕೂಡ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕುವೆಂಪು ನಗರದ ಪೂಜ ನಿಲಯ ಮನೆ ಸೇರಿ 5 ಕಡೆ ಲೋಕಾ ದಾಳಿ ಮಾಡಿದ್ದು, ಅಧಿಕಾರಿ...

ತಂದೆಯಿಂದಲೇ ಮಗಳ ಹತ್ಯೆ : ಸಾವಿನ ಸುದ್ದಿ ಕೇಳಿ ರೈಲಿಗೆ ಸಿಲುಕಿದ ಪ್ರೇಮಿ

Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...

ಅಕ್ಕಿ ಬರುವವರೆಗೂ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ, ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ, ನಾವು ಪ್ರತೀ ತಿಂಗಳು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಇದೇ ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿ ಬದಲು ದುಡ್ಡು ಕೊಡಲು ನಿರ್ಧರಿಸಿದೆ. ಇಂದು...

ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು

Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...

ತಾಯಿಯ ಟ್ರಿಪ್ ಶೋಕಿಗೆ ಬಲಿಯಾದ ಒಂದೂವರೆ ವರ್ಷದ ಬಾಲಕಿ

National News: ನ್ಯೂಯಾರ್ಕ್: ಇಂದಿನ ಕಾಲದಲ್ಲಿ ಮಕ್ಕಳು ಹುಟ್ಟೋದೇ ಪುಣ್ಯ ಅನ್ನೋ ಜನರಿದ್ದಾರೆ. ಅಂಥಹುದರಲ್ಲಿ ಇಲ್ಲೊಬ್ಬ ಪುಣ್ಯಾತ್ಗಿತ್ತಿ, ತನ್ನ ಒಂದೂವರೆ ವರ್ಷದ ಮಗಳನ್ನ ಮನೆಯಲ್ಲೇ ಬಿಟ್ಟು, 10 ದಿನ ಟ್ರಿಪ್‌ಗೆ ಹೋಗಿದ್ದಾಳೆ. ಈ ದುಷ್ಟ ತಾಯಿಯ ಶೋಕಿಗೆ, ಮಗುವಿನ ಪ್ರಾಣವೇ ಹೋಗಿದೆ. ಸದ್ಯ ಈ ತಾಯಿ ಪೊಲೀಸರ ಅತಿಥಿಯಾಗಿದ್ದಾಳೆ. ಅಮೆರಿಕದಲ್ಲಿ ಈ ಘಟನೆ ನಡೆದಿದ್ದು, ಕ್ರಿಸ್ಟಲ್‌...

‘ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. ವಿಮಾನದಲ್ಲಿ ಹೋದ ಅನುಭವ ಆಗುತ್ತೆ’

Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ...

ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..

Gadag News: ಗದಗ:  ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img